July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಗಣಪತಿ ಗುಡಿಯ ಹಾಗೂ ಪಿಲಿಚಂಡಿ ದೈವದ ದಾರಂದ ಮುಹೂರ್ತ

ಕಣಿಯೂರು: ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರಾಯ ಗಣಪತಿ ಗುಡಿಯ ಹಾಗೂ ಪಿಲಿಚಂಡಿ ದೈವದ ದಾರಂದ ಮುಹೂರ್ತವು ನ.28ರಂದು ನಡೆಯಿತು.

ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರು ಚಿದಾನಂದ ರಾವ್ ಕೊಲ್ಲಾಜೆ, ಅಧ್ಯಕ್ಷ ಸದಾನಂದ ಮೇಲಾಂಟ , ಆಡಳಿತ ಸಮಿತಿ ಅಧ್ಯಕ್ಷ ಶಿವಶಂಕರ ನಾಯಕ್ , ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಿಠ್ಠಲ್ ಶೆಟ್ಟಿ ಕೊಳ್ಳೋಟ್ಟು , ಆಡಳಿತ ಸಮಿತಿಯ ಹಾಗೂ ಸೇವಾ ಸಮಿತಿಯ ಮತ್ತು ಜೀರ್ಣೋದ್ಧಾರ ಸಮಿತಿ ಬೈಲ್ವಾರು ಸಮಿತಿಯ ಎಲ್ಲಾ ಸದಸ್ಯರು, ಪದ್ಮಂಜ ಸಿಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕ್ಕ ರ ಊರಿನ ಹಾಗೂ ಪರ ಊರಿನ ನವರು ಉಪಸ್ಥಿತರಿದ್ದರು.

Related posts

ವೇಣೂರು: ಸಂಜೀವ ಪಿ ಹೆಗ್ಡೆ ನಿಧನ

Suddi Udaya

ಧರ್ಮಸ್ಥಳ: ಬೈಕ್ ಗೆ ಕಾರು ಡಿಕ್ಕಿ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ ಅನುಗ್ರಹ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಹಾಗೂ ಕೌಶಲ್ಯ ಅಭಿವೃದ್ದಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಮಹಿಳಾ ವಿಭಾಗದ ಮತ್ತು ಯುವ ವಿಭಾಗದ ಪದಾಧಿಕಾರಿಗಳ ಆಯ್ಕೆ

Suddi Udaya

ರಾಜ್ಯದ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ದಿಕ್ಕು ತೋರಿದ ‘ಆಸರೆ’ – ಕುಂಭಶ್ರೀ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿ ಪ್ರವೇಶ ಪರೀಕ್ಷೆಗೆ ಅಭೂತಪೂರ್ವ ಸ್ಪಂದನೆ

Suddi Udaya

ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣ: ಬಾಲಕಿಗೆ ಕೌನ್ಸೆಲಿಂಗ್ ನೀಡಿ ಮುಂದಿನ ಕಾನೂನು ಕ್ರಮವನ್ನು ನಿರ್ಧರಿಸಲಾಗುವುದು: ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆ

Suddi Udaya
error: Content is protected !!