September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ : ಎಸ್‌ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

ಉಜಿರೆ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಕಾಲೇಜು ಬಾಲಕರ ವಿಭಾಗದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟವು ಅಥಣಿ ಬನವಾಡಿ ರೆಸಿಡೆನ್ಸಿಯಲ್ ಪದವಿಪೂರ್ವ ಕಾಲೇಜು ಅಥಣಿಯಲ್ಲಿ ನ.24 ರಿಂದ 26 ರವರೆಗೆ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಎಸ್‌ ಡಿ ಎಂ ಕಾಲೇಜು ಪ್ರಥಮ ಸ್ಥಾನದೊಂದಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿಕೊಂಡಿದ್ದಾರೆ ಇವರಿಗೆ ತರಬೇತಿಯನ್ನು ನೀಡಿದ ಕೃಷ್ಣಾನಂದರಾವ್, ದೈಹಿಕ ಶಿಕ್ಷಣ ನಿರ್ದೇಶಕ ಸಂದೇಶ ಪೂಂಜ ಹಾಗೂ ಕ್ರೀಡಾ ವಿಭಾಗದ ನಿರ್ದೇಶಕರಾದ ರಮೇಶ್ ಎಚ್ ಸಹಕರಿಸಿದರು.

Related posts

ಧರ್ಮಸ್ಥಳ: ಚಾಮುಂಡೇಶ್ವರಿ ಭಜನಾ ಮಂಡಳಿ ಮುಳಿಕ್ಕಾರು ಇದರ 25ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya

ಬಜಿರೆ ಗ್ರಾಮದ ಪೆರ್ಮನು ಬೆಳ್ಳಿಬೆಟ್ಟು ಎಂಬಲ್ಲಿ ನಡೆದ ದುರ್ಘಟನೆ ವಿದ್ಯುತ್ ತಂತಿ ಸ್ಪರ್ಶಿಸಿ ವೀರಪ್ಪ ಎಂಬವರು ಮೃತ್ಯು

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಫೆ.6-14: ಗುರುವಾಯನಕರೆ ಉರೂಸ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅ.20 : ಮುಂಡಾಜೆ ಅನುದಾನಿತ ಫ್ರೌಡ ಶಾಲೆಯಲ್ಲಿ ಶಾಲಾ ನೂತನ ಕಟ್ಟಡದ ಶಿಲಾನ್ಯಾಸ

Suddi Udaya
error: Content is protected !!