23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಮಹಾಗಣಪತಿ ದೇವಸ್ಥಾನ: ವ್ಯವಸ್ಥಾಪನಾ ಸಮಿತಿಯ 9 ಸದಸ್ಯ ಸ್ಥಾನಕ್ಕೆ 28 ಮಂದಿ ಅರ್ಜಿ

ಕೊಕ್ಕಡ: ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ಕೊಕ್ಕಡದ ಶ್ರೀ ಮಹಾಗಣಪತಿ ದೇವಾಲಯ ಸೌತಡ್ಕ ಇದರ ನೂತನ ವ್ಯವಸ್ಥಾಪನಾ ಸಮಿತಿಗೆ ೯ ಮಂದಿ ಸದಸ್ಯರ ಆಯ್ಕೆ ನಡೆಯಲಿದ್ದು, ಈಗಾಲೇ ೨೮ ಮಂದಿ ಅರ್ಜಿ ಸಲ್ಲಿಸಿದ್ದಾರೆ.


ಅರ್ಜಿ ನೀಡಿದವರ ವಿವರ: ಶ್ರೀಮತಿ ನಮಿತಾ ಕೆಪುಳಗುಡ್ಡೆ ತೋಟತ್ತಾಡಿ, ಪ್ರಶಾಂತ್ ಕುಮಾರ್ ಶಾಂತಿ ಜೆ ಕೊಕ್ರಾಡಿ, ಪ್ರಮೋದ್ ಕುಮಾರ್ ಶೆಟ್ಟಿ ಎಂತಿಮರ್, ಶ್ರೀಮತಿ ಲೋಕೇಶ್ವರಿ ವಿನಯಚಂದ್ರ ವಳಂಬ್ರ, ಉದಯಶಂಕರ್ ಶೆಟ್ಟಿ ಅರಿಯಡ್ಕ, ಹರೀಶ್ಚಂದ್ರ ಜಿ. ಉಪ್ಪಾರಪಳಿಕೆ, ಸತ್ಯಪ್ರಿಯ ದೇನುಕ ದೊಂಡೋಲೆ, ಶ್ಯಾಮಪ್ರಸಾದ್ ಸಂಪಿಗೆತ್ತಾಯ ಸಂಪಿಗೆ ಕುಕ್ಕಳ, ವಿಶ್ವನಾಥ ಶೆಟ್ಟಿ ಮುಂಡೂರುಪಳಿಕೆ, ಪ್ರಶಾಂತ ರೈ ಅರಂತಬೈಲು ಗೋಳಿತೊಟ್ಟು, ಗಣೇಶ ಕಾಶಿ ಕೊಕ್ಕಡ, ಸುಬ್ರಹ್ಮಣ್ಯ ಶಬರಾಯ ಕೆ. ವಿಶ್ವಂಬರ ಕೊಕ್ಕಡ, ಶ್ರೀಮತಿ ಸುಧಾ ಪಿ. ಸ್ವಾಮಿ ನಿಲಯ ಕೊಡಂಗೆ ನಿಡ್ಲೆ, ರಾಮ್‌ದಾಸ್ ಗೌಡ ಸಂಕ್ರಾಂತಿ ಎ.ಪಿ.ಎಮ್.ಸಿ ಪುತ್ತೂರು, ವಿಶ್ವನಾಥ ಕೆ. ಕೊಲ್ಲಾಜೆ, ಶ್ರೀಮತಿ ಪ್ರಪುಲ್ಲಾ ಆರ್. ಶ್ರೀ ಗಣೇಶ ಕೃಪಾ ನಿಡ್ಲೆ, ಡಿ.ವೆಂಕಪ್ಪ ಗೌಡ ಗಣೇಶ ನಿವಾಸ ಗೋಳಿತೊಟ್ಟು, ಶ್ರೀಮತಿ ಸಿನಿ ತಂಡಶೇರಿ ಕೊಕ್ಕಡ, ಕಿಶೋರ್ ಕುಮಾರ್ ಅರಂಪಾಡಿ ಏನೆಕ್ಕಲ್ ಸುಳ್ಯ, ಗಜಾನನ ಎಮ್. ಗೋಖಲೆ ಸುಂಕದಕಟ್ಟೆ ಬೆಂಗಳೂರು ಉತ್ತರ, ಮಹಾಬಲ ಶೆಟ್ಟಿ ಕೆ. ಸಾರಕೆರೆ ಪುಣಚಪಾಡಿ, ಶೇಖರಪ್ಪ ವಿದ್ಯುತ್‌ನಗರ ಹಾಸನ, ಪ್ರಶಾಂತ್ ರೈ ಅರಂತಬೈಲು ಗೋಳಿತೊಟ್ಟು, ಬಾಲಕೃಷ್ಣ ಎ. ಅಲೆಕ್ಕಿ ಗೋಳಿತೊಟ್ಟು, ಪೂವಪ್ಪ ಪಿ. ಪಾಲೇರಿ ಆಲಂತಾಯ ಕಡಬ, ಪ್ರತೀಕ್ ಎನ್.ಬಿ ನಿಡುಬೆ ಕೊಲ್ಲಮೊಗ್ರು, ಲೋಲಾಕ್ಷ ಎನ್.ಹೆಚ್ ನಾಗರಕಟ್ಟೆ ಬಿಳಿನೆಲೆ ಕೈಕಂಬ ಕಡಬ, ಪ್ರಸಾದ್ ಕೆ.ಎಸ್ ಮಟ್ಲ ಮನೆ ಬೆಳ್ತಂಗಡಿ ಕಸಬ ಇವರುಗಳು ಅರ್ಜಿ ಸಲ್ಲಿಸಿದವರಾಗಿದ್ದಾರೆ.

Related posts

ನಾಳೆ(ಜೂ.23): ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಸಂಸದ ಬ್ರಿಜೇಶ್ ಚೌಟ ಭಾಗಿ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಞವಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ಉದ್ಘಾಟನೆ

Suddi Udaya

ಉಜಿರೆ ಎಸ್ ಡಿ ಎಂ ಮಹಿಳಾ ಐ.ಟಿ.ಐ. ನಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ

Suddi Udaya

ನ.1:ಬೆಳ್ತಂಗಡಿ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ‘ಜೈ ಭಜರಂಗ ಬಲಿ’ ನಾಟಕ ಮತ್ತೊಮ್ಮೆ ಪ್ರದರ್ಶನ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

Suddi Udaya

ಬೆಳ್ತಂಗಡಿಯಲ್ಲಿ ರಥಸಪ್ತಮಿಯ ಪ್ರಯುಕ್ತ 108 ಸಾಮೂಹಿಕ ಸೂರ್ಯ ನಮಸ್ಕಾರ

Suddi Udaya
error: Content is protected !!