July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಳಂಜ: ಸ. ಉ. ಪ್ರಾಥಮಿಕ ಶಾಲೆಯ ಶಿಕ್ಷಕಿಯರಾದ ಶ್ರೀಮತಿ ನೇಮಮ್ಮ ಹಾಗೂ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಬೀಳ್ಕೊಡುಗೆ

ಬಳಂಜ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಳಂಜದಲ್ಲಿ ಸುಮಾರು 17 ವರ್ಷ 5 ತಿಂಗಳು ಸೇವೆ ಸಲ್ಲಿಸಿದ ಶಿಕ್ಷಕಿ ಶ್ರೀಮತಿ ನೇಮಮ್ಮ ರವರು ವರ್ಗಾವಣೆಗೊಂಡಿದ್ದು, ಹಾಗೆಯೇ 9 ವರ್ಷಗಳ ಕಾಲ ಸೇವೆ ಸಲ್ಲಿಸಿದ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರು ಸೇವಾ ನಿವೃತ್ತಿ ಹೊಂದಿದ್ದು, ಇವರಿಗೆ ನ. 28ರಂದು ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ಪಿಕೆ, ಬಳಂಜ ಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿ ರತ್ನರಾಜ್, ಟ್ರಸ್ಟಿಗಳಾದ ಬಿ ಪ್ರಮೋದ್ ಕುಮಾರ್ ಮತ್ತು ವಿನು ಬಳಂಜ, ಹಾಗೂ ಶಾಲಾ ಮುಖ್ಯೋಪಾಧ್ಯಾಯರು, ಸಹಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು, ಪೋಷಕರು ,ಮಕ್ಕಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶಿಕ್ಷಕ ಮಲ್ಲಿಕಾರ್ಜುನ ಆರ್ ನಿರೂಪಿಸಿ, ಮುಖ್ಯೋಪಾಧ್ಯಾಯರಾದ ರಂಗಸ್ವಾಮಿ ಸಿ ಆರ್ ಸ್ವಾಗತಿಸಿ, ಶಿಕ್ಷಕಿ ಶ್ರೀಮತಿ ಕೀರ್ತಿ ವಂದಿಸಿದರು. ಎಲ್ಲಾ ಶಾಲಾ ಶಿಕ್ಷಕರು ಕಾರ್ಯಕ್ರಮದಲ್ಲಿ ಸಹಕರಿಸಿದರು.

Related posts

ಧರ್ಮಸ್ಥಳದಲ್ಲಿ ಏಪ್ರಿಲ್ 6ಕ್ಕೆ ನಿರ್ಧಾರವಾಗಿದ್ದ ಪ್ರತಿಭಟನೆಯನ್ನು ಸ್ಥಗಿತಗೊಳಿಸಿದ ಹೈಕೋರ್ಟ್

Suddi Udaya

ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯ ಕುಂಟಿನಿ ಬೂತ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಡಿ.24-25: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ

Suddi Udaya

ಬಳಂಜ: ಬದಿನಡೆ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ: ಪಜಿರಡ್ಕದಲ್ಲಿ ಗಂಗಾಪೂಜೆ

Suddi Udaya

ಬೆಳ್ತಂಗಡಿ ತಾಲೂಕಿನ ಪರಿಶಿಷ್ಟ ಜಾತಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಹರೀಶ್ ಪೂಂಜ

Suddi Udaya
error: Content is protected !!