23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಗಣಪತಿ ಗುಡಿಯ ಹಾಗೂ ಪಿಲಿಚಂಡಿ ದೈವದ ದಾರಂದ ಮುಹೂರ್ತ

ಕಣಿಯೂರು: ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರಾಯ ಗಣಪತಿ ಗುಡಿಯ ಹಾಗೂ ಪಿಲಿಚಂಡಿ ದೈವದ ದಾರಂದ ಮುಹೂರ್ತವು ನ.28ರಂದು ನಡೆಯಿತು.

ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರು ಚಿದಾನಂದ ರಾವ್ ಕೊಲ್ಲಾಜೆ, ಅಧ್ಯಕ್ಷ ಸದಾನಂದ ಮೇಲಾಂಟ , ಆಡಳಿತ ಸಮಿತಿ ಅಧ್ಯಕ್ಷ ಶಿವಶಂಕರ ನಾಯಕ್ , ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಿಠ್ಠಲ್ ಶೆಟ್ಟಿ ಕೊಳ್ಳೋಟ್ಟು , ಆಡಳಿತ ಸಮಿತಿಯ ಹಾಗೂ ಸೇವಾ ಸಮಿತಿಯ ಮತ್ತು ಜೀರ್ಣೋದ್ಧಾರ ಸಮಿತಿ ಬೈಲ್ವಾರು ಸಮಿತಿಯ ಎಲ್ಲಾ ಸದಸ್ಯರು, ಪದ್ಮಂಜ ಸಿಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕ್ಕ ರ ಊರಿನ ಹಾಗೂ ಪರ ಊರಿನ ನವರು ಉಪಸ್ಥಿತರಿದ್ದರು.

Related posts

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 97014 ಅಂತರದಿಂದ ಭಾರಿ ಮುನ್ನಡೆ

Suddi Udaya

ಕಲ್ಮಂಜ: ಸಂಗಮ ಶ್ರೀ ಯುವಕ ಮಂಡಲ ಸಿದ್ದಬೈಲು-ಕ್ರೀಡಾ ಸಾಮಾಗ್ರಿ ವಿತರಣೆ ಕಾರ್ಯಕ್ರಮ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ.

Suddi Udaya

ಫೆ.12-16: ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಆರಾಟ್ ಉತ್ಸವ

Suddi Udaya

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : ಶ್ರೇಷ್ಠ ಮಹಾಧರ್ಮಾಧ್ಯಕ್ಷರುಗಳು ಭಾಗಿ -ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರುಗಳು, ಡಾ.ಹೆಗ್ಗಡೆ ಆಗಮನ

Suddi Udaya

ಬೊಂಟ್ರೋಟ್ಟುಗುತ್ತು: ಪ್ರತಾಪಸಿಂಹ ನಾಯಕ್ ರವರಿಂದ ಹೈಮಾಸ್ಕ್ ದೀಪದ ಉದ್ಘಾಟನೆ

Suddi Udaya
error: Content is protected !!