23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ : ಎಸ್‌ ಡಿ ಎಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

ಉಜಿರೆ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಕಾಲೇಜು ಬಾಲಕರ ವಿಭಾಗದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟವು ಅಥಣಿ ಬನವಾಡಿ ರೆಸಿಡೆನ್ಸಿಯಲ್ ಪದವಿಪೂರ್ವ ಕಾಲೇಜು ಅಥಣಿಯಲ್ಲಿ ನ.24 ರಿಂದ 26 ರವರೆಗೆ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಎಸ್‌ ಡಿ ಎಂ ಕಾಲೇಜು ಪ್ರಥಮ ಸ್ಥಾನದೊಂದಿಗೆ ಚಾಂಪಿಯನ್ ಪಟ್ಟವನ್ನು ಅಲಂಕರಿಸಿಕೊಂಡಿದ್ದಾರೆ ಇವರಿಗೆ ತರಬೇತಿಯನ್ನು ನೀಡಿದ ಕೃಷ್ಣಾನಂದರಾವ್, ದೈಹಿಕ ಶಿಕ್ಷಣ ನಿರ್ದೇಶಕ ಸಂದೇಶ ಪೂಂಜ ಹಾಗೂ ಕ್ರೀಡಾ ವಿಭಾಗದ ನಿರ್ದೇಶಕರಾದ ರಮೇಶ್ ಎಚ್ ಸಹಕರಿಸಿದರು.

Related posts

ಕೊಕ್ಕಡ ಹಳ್ಳಿಂಗೇರಿ ಎರಡು ಮನೆಗಳಿಗೆ ಮರ ಬಿದ್ದು ಹಾನಿ: ಅಪಾರ ನಷ್ಟ

Suddi Udaya

ಭಾರತೀಯ ಜನತಾ ಪಾರ್ಟಿ ಉಜಿರೆ ಮಹಾಶಕ್ತಿ ಕೇಂದ್ರ ದ ಸಭೆ

Suddi Udaya

ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ ಯೋಜನೆ

Suddi Udaya

ಗುರುವಾಯನಕರೆ ವ್ಯಾಪ್ತಿಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ನಾಳ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೇಟಿ

Suddi Udaya

ಸಾರಸ್ವತ ಲರ್ನಿಂಗ್ ಫೌಂಡೇಶನ್ ಯು.ಎಸ್.ಎ ಕ್ಯಾಲಿಪೋರ್ನಿಯಾ ವತಿಯಿಂದ ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!