23.5 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ : ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ: ಇಲ್ಲಿನ ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ನ.28ರಂದು ವಾರ್ಷಿಕ ಕ್ರೀಡಾಕೂಟ ನೆರವೇರಿತು.

ಧ್ವಜಾರೋಹಣಗೈದು, ಕಾರ್ಯಕ್ರಮ ಉದ್ಘಾಟಿಸಿದ ಪ್ರಸನ್ನ ಆಯುರ್ವೇದಿಕ್ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ್ ಅವರು, ಕ್ರೀಡೆ – ಮನಸ್ಸಿನ ಹುಮ್ಮಸ್ಸು ಮತ್ತು ದೈಹಿಕ ಆರೋಗ್ಯವನ್ನು ಹೆಚ್ಚಿಸುತ್ತದೆ ಎಂದರು.

ವೇದಿಕೆಯಲ್ಲಿ ಪ್ರಸನ್ನ ವಿದ್ಯಾರ್ಥಿ ನಿಲಯದ ಪಾಲಕರಾದ ರಾಧೇಶ್ ಮತ್ತು ಗುಣಶ್ರೀ, ಸಿ.ಬಿ.ಎಸ್.ಸಿ‌ ಶಾಲಾ ಆಡಳಿತಾಧಿಕಾರಿ ರಮ್ಯಾ ಉಪಸ್ಥಿತರಿದ್ದರು.‌ ವಿದ್ಯಾರ್ಥಿಗಳಾದ ಐಸಿರಿ ಚೇತನ್, ಸಂಜ್ಞಾ, ಸುಪ್ರೀತಾ, ಸುಜ್ಞಾ, ಸುಧೀಷ್ಣಾ, ಶ್ರೀಹಿತಾ ಪ್ರಾರ್ಥಿಸಿದರು. ಪ್ರಾಚಾರ್ಯ ಕೆ.ಎಸ್.ಎನ್. ಭಟ್ ಸ್ವಾಗತಿಸಿ, ಎಂ.ಕೆ ಕನ್ಯಾಡಿ ಧನ್ಯವಾದವಿತ್ತು, ಶಿಕ್ಷಕರುಗಳಾದ ಭಾರತಿ ಎನ್ ಮತ್ತು ಜಾನ್.ವಿ ನಿರೂಪಿಸಿದರು. ಕ್ರೀಡಾ ಮಂತ್ರಿ ಅಫ್ರಾಝ್ ಕ್ರೀಡಾ ಜ್ಯೋತಿ ಹಸ್ತಾಂತರಿಸಿದರು.

Related posts

ಹಿಂದೂ ಸಂಗಮ ಆಯೋಜನಾ ಸಮಿತಿ ಬಳಂಜ ಮಂಡಲದಿಂದ “ಹಿಂದೂ ಸಂಗಮ” ಕಾರ್ಯಕ್ರಮ

Suddi Udaya

ಚಾರ್ಮಾಡಿ: ಪರ್ಲಾಣಿ ಸ. ಹಿ.ಪ್ರಾ. ಶಾಲೆಯ ನೂತನ ವಿವೇಕ ಕೊಠಡಿ ಉದ್ಘಾಟನೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

2023-24ನೇ ಸಾಲಿನ ಶೈಕ್ಷಣಿಕ ಶಾಲಾ ವೇಳಾಪಟ್ಟಿ ಪ್ರಕಟ ಮೊದಲನೇ ಶೈಕ್ಷಣಿಕ ಅವಧಿ ಮೇ 29 ರಿಂದ ಆರಂಭ

Suddi Udaya

ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‍ನಿಂದ ಸಿಹಿತಿಂಡಿ ವಿತರಣೆ

Suddi Udaya
error: Content is protected !!