September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ : ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ: ಇಲ್ಲಿನ ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ನ.28ರಂದು ವಾರ್ಷಿಕ ಕ್ರೀಡಾಕೂಟ ನೆರವೇರಿತು.

ಧ್ವಜಾರೋಹಣಗೈದು, ಕಾರ್ಯಕ್ರಮ ಉದ್ಘಾಟಿಸಿದ ಪ್ರಸನ್ನ ಆಯುರ್ವೇದಿಕ್ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ್ ಅವರು, ಕ್ರೀಡೆ – ಮನಸ್ಸಿನ ಹುಮ್ಮಸ್ಸು ಮತ್ತು ದೈಹಿಕ ಆರೋಗ್ಯವನ್ನು ಹೆಚ್ಚಿಸುತ್ತದೆ ಎಂದರು.

ವೇದಿಕೆಯಲ್ಲಿ ಪ್ರಸನ್ನ ವಿದ್ಯಾರ್ಥಿ ನಿಲಯದ ಪಾಲಕರಾದ ರಾಧೇಶ್ ಮತ್ತು ಗುಣಶ್ರೀ, ಸಿ.ಬಿ.ಎಸ್.ಸಿ‌ ಶಾಲಾ ಆಡಳಿತಾಧಿಕಾರಿ ರಮ್ಯಾ ಉಪಸ್ಥಿತರಿದ್ದರು.‌ ವಿದ್ಯಾರ್ಥಿಗಳಾದ ಐಸಿರಿ ಚೇತನ್, ಸಂಜ್ಞಾ, ಸುಪ್ರೀತಾ, ಸುಜ್ಞಾ, ಸುಧೀಷ್ಣಾ, ಶ್ರೀಹಿತಾ ಪ್ರಾರ್ಥಿಸಿದರು. ಪ್ರಾಚಾರ್ಯ ಕೆ.ಎಸ್.ಎನ್. ಭಟ್ ಸ್ವಾಗತಿಸಿ, ಎಂ.ಕೆ ಕನ್ಯಾಡಿ ಧನ್ಯವಾದವಿತ್ತು, ಶಿಕ್ಷಕರುಗಳಾದ ಭಾರತಿ ಎನ್ ಮತ್ತು ಜಾನ್.ವಿ ನಿರೂಪಿಸಿದರು. ಕ್ರೀಡಾ ಮಂತ್ರಿ ಅಫ್ರಾಝ್ ಕ್ರೀಡಾ ಜ್ಯೋತಿ ಹಸ್ತಾಂತರಿಸಿದರು.

Related posts

ಅನಾರು : ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ: “ಅನಾರ್ ಡ್ ಓಂಕಾರ್” ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ನಿಡ್ಲೆ : ಬೂಡುಜಾಲು ನಿವಾಸಿ ಸತೀಶ್ ಹೃದಯಾಘಾತದಿಂದ ನಿಧನ

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಗಣರಾಜ್ಯೋತ್ಸವ ಸಂಭ್ರಮಾಚರಣೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ 5ನೇ ದಿನದ ಧಾರ್ಮಿಕ ಸಭೆ

Suddi Udaya

ಸಿನಿಮಾ ರಂಗದ ಸಂಗೀತ ಕ್ಷೇತ್ರದಲ್ಲಿ ಮಿಂಚುತ್ತಿರುವ ಬಾರ್ಯದ ಕಲ್ಲಾಜೆಯ ನಿವಾಸಿ ಯುವ ಸಂಗೀತ ನಿರ್ದೇಶಕ ಪ್ರಸಾದ್ ಕೆ ಶೆಟ್ಟಿ

Suddi Udaya

ಯಾರದ್ದೋ ಓಲೈಕೆಗಾಗಿ ಸರ್ಕಾರದ ತೀರ್ಮಾನಗಳು: ಮತಾಂತರ ನಿಷೇಧ ಕಾಯಿದೆ ವಾಪಸ್ಸಿಗೆ ಬಿ.ಜೆ.ಪಿ ವಿರೋಧ

Suddi Udaya
error: Content is protected !!