September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಕಾರ್ಯಕ್ಷೇತ್ರದ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನೆ

ಮಡಂತ್ಯಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ( ರಿ ) ಮಡಂತ್ಯಾರು ವಲಯದ ಮಚ್ಚಿನ ಕಾರ್ಯಕ್ಷೇತ್ರದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನೆಯನ್ನು ಬಳ್ಳಮಂಜ ಅನಂತೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರಾದ ಹರ್ಷ ಸಂಪಿಗೆತ್ತಾಯ ಉದ್ಘಾಟಿಸಿ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕರಾದ ಪ್ರಕಾಶ್ ನಾಯಕ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಮ್.ಸಿ ಸಂಸ್ಥೆಯ ಅಧ್ಯಕ್ಷ ಡಾ| ಕೆ. ಮಾಧವ್ ಶೆಟ್ಟಿ , ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರ ಕಾಂತ್ ನಿಡ್ಡಾಜೆ, ವಲಯಾಧ್ಯಕ್ಷರು ಜಯ ಪೂಜಾರಿ, ಪಾಲಡ್ಕ ಒಕ್ಕೂಟದ ಅಧ್ಯಕ್ಷರು ಕುಸುಮವಾತಿ, ಮಚ್ಚಿನ ಒಕ್ಕೂಟದ ಅಧ್ಯಕ್ಷರು ಸುಧಾ ಶಾಲಾ ವಿದ್ಯಾರ್ಥಿಗಳು, ಸೇವಾಪ್ರತಿನಿಧಿಗಳು, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

ವಲಯದ ಮೇಲ್ವಿಚಾರಕರು ವಸಂತ್ ಕಾರ್ಯಕ್ರಮ ನಿರೂಪಿಸಿ, ಸೇವಾಪ್ರತಿನಿಧಿ ಪರಮೇಶ್ವರ್ ಸ್ವಾಗತಿಸಿ, ಜ್ಞಾನ ವಿಕಾಸ ಸಮನ್ವಯಧಿಕಾರಿ ಪೂರ್ಣಿಮಾ ಪ್ರಾಸ್ತಾವಿಕ ಮಾತನಾಡಿದರು. ಶಾಲಾ ಶಿಕ್ಷಕಿ ಶಿವಾಯಿನಿ ಶೇಟ್ ಧನ್ಯವಾದವಿತ್ತರು.

Related posts

ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ಶುಭಾಶಯ

Suddi Udaya

ಭಾರತೀಯ ರೆಡ್ ಕ್ರಾಸ್ ಸೊಸೈಟಿಯಿಂದ ರಾಮಣ್ಣ ಗೌಡ ರವರಿಗೆ ವಾಟರ್ ಬೆಡ್ ಹಸ್ತಾಂತರ

Suddi Udaya

ಸೌಜನ್ಯ ಅತ್ಯಾಚಾರ ಪ್ರಕರಣ: ನೈಜ ಆರೋಪಿಗಳ ಪತ್ತೆಗಾಗಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಮಾನ ಮಾಡದಂತೆ ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಉಜಿರೆ ಎಸ್.ಡಿ.ಎಮ್ ನಲ್ಲಿ “ಆಧುನಿಕ ಉದ್ಯೋಗ ಮಾರುಕಟ್ಟೆಯಲ್ಲಿ ಉದ್ಯೋಗಾರ್ಹತಾ ಕೌಶಲ್ಯ ಮತ್ತು ಅವಕಾಶಗಳ ವಾಸ್ತವತೆ” ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ

Suddi Udaya

ಉಜಿರೆಯ ಮಾನಸ ಜಿ ಶೆಟ್ಟಿ ರವರಿಗೆ ಪಿಎಚ್‌ಡಿ ಪದವಿ ಪ್ರಧಾನ

Suddi Udaya

ಕಕ್ಕಿಂಜೆಯಲ್ಲಿ ಬ್ರಿಲಿಯಂಟ್ ಕಿಡ್ಸ್ ವರ್ಲ್ಡ್ ಶುಭಾರಂಭ: ಈ ಸಂಸ್ಥೆಯಿಂದ ನೂರಾರು ಮಕ್ಕಳ ಭವಿಷ್ಯ ಉಜ್ವಲವಾಗಲಿ: ಸುಮಂತ್ ಕುಮಾರ್ ಜೈನ್

Suddi Udaya
error: Content is protected !!