September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು: ರಾಜೇಶ್ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

ವೇಣೂರು: ನರ್ತಿಕಲ್ಲು ನಿವಾಸಿ ನಾಗರಾಜ ಯಾನೆ ರಾಜೇಶ್ ಆಚಾರ್ಯ(32 ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.29 ರಂದು ನಡೆದಿದೆ.

ಮರದ ಕೆತ್ತನೆ ಕೆಲಸ ಮಾಡುತ್ತಿದ್ದ ಇವರು ಸಾಲದ ಬಾಧೆಯಿಂದ ಬೇಸತ್ತು, ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮೃತರು ತಂದೆ ನಾರಾಯಣ ಆಚಾರ್ಯ, ತಾಯಿ ಶಾರದ, ಒಬ್ಬ ಸಹೋದರ, ಮೂವರು ಸಹೋದರಿಯರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಚಿನ್ನದ ಚೈನ್ ನನ್ನು ಹಿಂತಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಸ್ವಾತಿ ರೆಸಿಡೆನ್ಸಿ ಮಾಲಕ ಲ| ಪ್ರಭಾಕರ ಗೌಡ ಬೊಳ್ಮ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವ : ಡಾ ಡಿ ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್.ಡಿ.,ಎಂ ಪಿಯು ಕಾಲೇಜಿನಲ್ಲಿ ಲಿಂಗಸೂಕ್ಷ್ಮತೆ ಅರಿವು ತರಬೇತಿ ಕಾರ್ಯಕ್ರಮ

Suddi Udaya

ಬಜಿಲ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮಂತ್ರಿಮಂಡಲ ರಚನೆ: ಶಾಲಾ ಮುಖ್ಯಮಂತ್ರಿಯಾಗಿ ಚಿರಶ್ರೀ, ಉಪಮುಖ್ಯಮಂತ್ರಿ ಶ್ರೇಯಾ ಆಯ್ಕೆ

Suddi Udaya

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ- 5 ಕೋಟಿ 20 ಲಕ್ಷ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ವಶ

Suddi Udaya
error: Content is protected !!