23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು: ರಾಜೇಶ್ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

ವೇಣೂರು: ನರ್ತಿಕಲ್ಲು ನಿವಾಸಿ ನಾಗರಾಜ ಯಾನೆ ರಾಜೇಶ್ ಆಚಾರ್ಯ(32 ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.29 ರಂದು ನಡೆದಿದೆ.

ಮರದ ಕೆತ್ತನೆ ಕೆಲಸ ಮಾಡುತ್ತಿದ್ದ ಇವರು ಸಾಲದ ಬಾಧೆಯಿಂದ ಬೇಸತ್ತು, ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮೃತರು ತಂದೆ ನಾರಾಯಣ ಆಚಾರ್ಯ, ತಾಯಿ ಶಾರದ, ಒಬ್ಬ ಸಹೋದರ, ಮೂವರು ಸಹೋದರಿಯರನ್ನು ಅಗಲಿದ್ದಾರೆ.

Related posts

ಯುವಕರು, ಕೃಷಿಕರು, ರೈತರು, ದುಡಿವ ವರ್ಗಕ್ಕೆ ಶಕ್ತಿ ತುಂಬಿದ ರಾಜ್ಯ ಬಜೆಟ್: ಜಿಲ್ಲಾ ಕೆ ಡಿ ಪಿ ಸದಸ್ಯ ನ್ಯಾಯವಾದಿ ಸಂತೋಷ್ ಕುಮಾರ್ ಲಾಯಿಲ

Suddi Udaya

ಬೆಳ್ತಂಗಡಿ: ಒಂದೇ ದಿನ 3 ಕಡೆಗಳಲ್ಲಿ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ

Suddi Udaya

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ನೇತೃತ್ವದಲ್ಲಿ ವೇಣೂರು ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಹದಿಹರೆಯದ ಆರೋಗ್ಯ ಮತ್ತು ಶುಚಿತ್ವ ಕಾರ್ಯಕ್ರಮ

Suddi Udaya

ಲೋಕಸಭಾ ಚುನಾವಣೆ ಹಿನ್ನೆಲೆ: ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮ ಮುಂದೂಡಿಕೆ

Suddi Udaya
error: Content is protected !!