27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ.30: ಕರಾಯದಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 11ಕೆವಿ ಬಳ್ಳಮಂಜ ಫೀಡರಿನ ಹೊರೆಯನ್ನು ವಿಂಗಡಿಸಿ ಹೊಸ ಕಾರಂದೂರು ಫೀಡರು ನಿರ್ಮಾಣ ರಚನೆಯ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಕರಾಯ 110ಕೆ ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಮೂರುಗೋಳಿ, ಕುದ್ರಡ್ಕ, ತೆಕ್ಕಾರು, ಪಾಂಡವರ ಕಲ್ಲು, ಕಕ್ಕೆಪದವು ಫೀಡರುಗಳಲ್ಲಿ ಹಾಗೂ ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ ವಿದ್ಯುತ್ ಲೈನನ್ನು ಸ್ಥಳಾಂತರಿಸಲು ಮದ್ದಡ್ಕ ಹಾಗೂ ಪಣಕಜೆ ಪರಿಸರದಲ್ಲಿ ನ.30 ರಂದು ಬೆಳಿಗ್ಗೆ ಗಂಟೆ: 10.00ರಿಂದ ಸಂಜೆ ಗಂಟೆ:5.00ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಪ್ರಾಕೃತಿಕ ವಿಕೋಪಗಳು ಮತ್ತು ಸಾಂಕ್ರಾಮಿಕ ರೋಗಗಳಿಂದ ಸುರಕ್ಷತಾ ಜಾಗೃತಿ

Suddi Udaya

ನಾವೂರುನಲ್ಲಿ ಬೃಹತ್ ಉಚಿತ ಕಣ್ಣಿನ ಹಾಗೂ ಹೃದಯ ತಪಾಸಣಾ ಶಿಬಿರ

Suddi Udaya

ಕೊಕ್ಕಡ ಬದ್ರಿಯಾ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಜೆಸಿಐ ಮಡಂತ್ಯಾರು “ವಿಜಯ 2024” ವತಿಯಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya

ಉಜಿರೆಯಲ್ಲಿ ಗಾಳಿ- ಮಳೆಗೆ ವಾಹನಗಳ ಮೇಲೆ ಬಿದ್ದ ಮರ, ಒರ್ವರಿಗೆ ಗಾಯ, ಸಂಚಾರ ಅಸ್ತವ್ಯಸ್ಥ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಯಾತ್ರಿ ನಿವಾಸ ಹಾಗೂ ಅನ್ನ ಛತ್ರದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ವಿತರಣೆ

Suddi Udaya
error: Content is protected !!