25.5 C
ಪುತ್ತೂರು, ಬೆಳ್ತಂಗಡಿ
March 29, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ : ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ: ಇಲ್ಲಿನ ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ನ.28ರಂದು ವಾರ್ಷಿಕ ಕ್ರೀಡಾಕೂಟ ನೆರವೇರಿತು.

ಧ್ವಜಾರೋಹಣಗೈದು, ಕಾರ್ಯಕ್ರಮ ಉದ್ಘಾಟಿಸಿದ ಪ್ರಸನ್ನ ಆಯುರ್ವೇದಿಕ್ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ್ ಅವರು, ಕ್ರೀಡೆ – ಮನಸ್ಸಿನ ಹುಮ್ಮಸ್ಸು ಮತ್ತು ದೈಹಿಕ ಆರೋಗ್ಯವನ್ನು ಹೆಚ್ಚಿಸುತ್ತದೆ ಎಂದರು.

ವೇದಿಕೆಯಲ್ಲಿ ಪ್ರಸನ್ನ ವಿದ್ಯಾರ್ಥಿ ನಿಲಯದ ಪಾಲಕರಾದ ರಾಧೇಶ್ ಮತ್ತು ಗುಣಶ್ರೀ, ಸಿ.ಬಿ.ಎಸ್.ಸಿ‌ ಶಾಲಾ ಆಡಳಿತಾಧಿಕಾರಿ ರಮ್ಯಾ ಉಪಸ್ಥಿತರಿದ್ದರು.‌ ವಿದ್ಯಾರ್ಥಿಗಳಾದ ಐಸಿರಿ ಚೇತನ್, ಸಂಜ್ಞಾ, ಸುಪ್ರೀತಾ, ಸುಜ್ಞಾ, ಸುಧೀಷ್ಣಾ, ಶ್ರೀಹಿತಾ ಪ್ರಾರ್ಥಿಸಿದರು. ಪ್ರಾಚಾರ್ಯ ಕೆ.ಎಸ್.ಎನ್. ಭಟ್ ಸ್ವಾಗತಿಸಿ, ಎಂ.ಕೆ ಕನ್ಯಾಡಿ ಧನ್ಯವಾದವಿತ್ತು, ಶಿಕ್ಷಕರುಗಳಾದ ಭಾರತಿ ಎನ್ ಮತ್ತು ಜಾನ್.ವಿ ನಿರೂಪಿಸಿದರು. ಕ್ರೀಡಾ ಮಂತ್ರಿ ಅಫ್ರಾಝ್ ಕ್ರೀಡಾ ಜ್ಯೋತಿ ಹಸ್ತಾಂತರಿಸಿದರು.

Related posts

ಉಜಿರೆಯ ಪಾಕತಜ್ಞ ಶ್ರೀನಿವಾಸ ಕಾರಂತ ನಿಧನ 

Suddi Udaya

ಇಂದಬೆಟ್ಟು: ದಿ| ತುಷಾರ್ ರವರ ನುಡಿನಮನ ಕಾರ್ಯಕ್ರಮದಲ್ಲಿ ರೂ.40,305 ಉಳಿಕೆ ಮೊತ್ತವನ್ನು ನಂದಗೋಕುಲ ಗೋಶಾಲೆಗೆ ಹಸ್ತಾಂತರ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ನ.14: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರಿಂದ ಶ್ರೀ ಕ್ಷೇ.ಧ.ಗ್ರಾ.ಯೋ. ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಂಟರ ಸಂಘದ ಮಡಂತ್ಯಾರು ವಲಯದ ಸಭೆ :ಗ್ರಾಮ ಸಮಿತಿ ರಚನೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ  ಮಾಸಿಕ ಸಭೆ: ಎಸ್ ಎಸ್ ಎಲ್ ಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya
error: Content is protected !!