25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ : ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ: ಇಲ್ಲಿನ ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ನ.28ರಂದು ವಾರ್ಷಿಕ ಕ್ರೀಡಾಕೂಟ ನೆರವೇರಿತು.

ಧ್ವಜಾರೋಹಣಗೈದು, ಕಾರ್ಯಕ್ರಮ ಉದ್ಘಾಟಿಸಿದ ಪ್ರಸನ್ನ ಆಯುರ್ವೇದಿಕ್ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ್ ಅವರು, ಕ್ರೀಡೆ – ಮನಸ್ಸಿನ ಹುಮ್ಮಸ್ಸು ಮತ್ತು ದೈಹಿಕ ಆರೋಗ್ಯವನ್ನು ಹೆಚ್ಚಿಸುತ್ತದೆ ಎಂದರು.

ವೇದಿಕೆಯಲ್ಲಿ ಪ್ರಸನ್ನ ವಿದ್ಯಾರ್ಥಿ ನಿಲಯದ ಪಾಲಕರಾದ ರಾಧೇಶ್ ಮತ್ತು ಗುಣಶ್ರೀ, ಸಿ.ಬಿ.ಎಸ್.ಸಿ‌ ಶಾಲಾ ಆಡಳಿತಾಧಿಕಾರಿ ರಮ್ಯಾ ಉಪಸ್ಥಿತರಿದ್ದರು.‌ ವಿದ್ಯಾರ್ಥಿಗಳಾದ ಐಸಿರಿ ಚೇತನ್, ಸಂಜ್ಞಾ, ಸುಪ್ರೀತಾ, ಸುಜ್ಞಾ, ಸುಧೀಷ್ಣಾ, ಶ್ರೀಹಿತಾ ಪ್ರಾರ್ಥಿಸಿದರು. ಪ್ರಾಚಾರ್ಯ ಕೆ.ಎಸ್.ಎನ್. ಭಟ್ ಸ್ವಾಗತಿಸಿ, ಎಂ.ಕೆ ಕನ್ಯಾಡಿ ಧನ್ಯವಾದವಿತ್ತು, ಶಿಕ್ಷಕರುಗಳಾದ ಭಾರತಿ ಎನ್ ಮತ್ತು ಜಾನ್.ವಿ ನಿರೂಪಿಸಿದರು. ಕ್ರೀಡಾ ಮಂತ್ರಿ ಅಫ್ರಾಝ್ ಕ್ರೀಡಾ ಜ್ಯೋತಿ ಹಸ್ತಾಂತರಿಸಿದರು.

Related posts

ಪೆರ್ಲ ಬೈಪಾಡಿ ಹಿ.ಪ್ರಾ. ಶಾಲೆಯ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಬೆಳ್ತಂಗಡಿ: ಕಾನೂನು ಅರಿವು ಕಾರ್ಯಕ್ರಮ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ

Suddi Udaya

ವೇಣೂರು ಕಾರು ಚಾಲಕ ಬೈರಣ್ಣ ನಿಧನ

Suddi Udaya

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya
error: Content is protected !!