22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ : ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ: ಇಲ್ಲಿನ ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ನ.28ರಂದು ವಾರ್ಷಿಕ ಕ್ರೀಡಾಕೂಟ ನೆರವೇರಿತು.

ಧ್ವಜಾರೋಹಣಗೈದು, ಕಾರ್ಯಕ್ರಮ ಉದ್ಘಾಟಿಸಿದ ಪ್ರಸನ್ನ ಆಯುರ್ವೇದಿಕ್ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ್ ಅವರು, ಕ್ರೀಡೆ – ಮನಸ್ಸಿನ ಹುಮ್ಮಸ್ಸು ಮತ್ತು ದೈಹಿಕ ಆರೋಗ್ಯವನ್ನು ಹೆಚ್ಚಿಸುತ್ತದೆ ಎಂದರು.

ವೇದಿಕೆಯಲ್ಲಿ ಪ್ರಸನ್ನ ವಿದ್ಯಾರ್ಥಿ ನಿಲಯದ ಪಾಲಕರಾದ ರಾಧೇಶ್ ಮತ್ತು ಗುಣಶ್ರೀ, ಸಿ.ಬಿ.ಎಸ್.ಸಿ‌ ಶಾಲಾ ಆಡಳಿತಾಧಿಕಾರಿ ರಮ್ಯಾ ಉಪಸ್ಥಿತರಿದ್ದರು.‌ ವಿದ್ಯಾರ್ಥಿಗಳಾದ ಐಸಿರಿ ಚೇತನ್, ಸಂಜ್ಞಾ, ಸುಪ್ರೀತಾ, ಸುಜ್ಞಾ, ಸುಧೀಷ್ಣಾ, ಶ್ರೀಹಿತಾ ಪ್ರಾರ್ಥಿಸಿದರು. ಪ್ರಾಚಾರ್ಯ ಕೆ.ಎಸ್.ಎನ್. ಭಟ್ ಸ್ವಾಗತಿಸಿ, ಎಂ.ಕೆ ಕನ್ಯಾಡಿ ಧನ್ಯವಾದವಿತ್ತು, ಶಿಕ್ಷಕರುಗಳಾದ ಭಾರತಿ ಎನ್ ಮತ್ತು ಜಾನ್.ವಿ ನಿರೂಪಿಸಿದರು. ಕ್ರೀಡಾ ಮಂತ್ರಿ ಅಫ್ರಾಝ್ ಕ್ರೀಡಾ ಜ್ಯೋತಿ ಹಸ್ತಾಂತರಿಸಿದರು.

Related posts

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಧರ್ಮಸ್ಥಳ: ಅಕ್ರಮ ಕೂಟ ಸೇರಿ ಗಲಾಟೆ ಪ್ರಕರಣ6 ಜನರ ಬಂಧನ: ಜಮೀನು ಮಂಜೂರು

Suddi Udaya

ತೆಂಕಕಾರಂದೂರು: ಕಾರು ಹಾಗೂ ಬೈಕ್ ನಡುವೆ ಅಪಘಾತ

Suddi Udaya

ನೆರಿಯ ವಲಯದ ಭಜನಾ ಪರಿಷತ್ ಸಭೆ

Suddi Udaya

ನ.10 ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ರೆಖ್ಯದಲ್ಲಿ ಮೊಳಗಲಿದೆ ಹಿಂದುತ್ವದ ಘರ್ಜನೆ

Suddi Udaya

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!