37.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕ್ಯಾಂಪ್ಕೊ ಸಾಂತ್ವನ ಯೋಜನೆಯಡಿ ಧನಸಹಾಯ ಹಸ್ತಾಂತರ

ಬೆಳ್ತಂಗಡಿ: ಕ್ಯಾಂಪ್ಕೊ ನಿಯಮಿತ ಮಂಗಳೂರು. ಇದರ ” ಸಾಂತ್ವನ ” ಯೋಜನೆಯಡಿ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯರಾದ, ಸಂಜೀವ ಶೆಟ್ಟಿ ಎಂ. ಮುಂಡಾಜೆ ಇವರ ತೆರೆದ ಹೃದಯ ಶಸ್ತ್ರಚಿಕಿತ್ಸೆಯ ಸಹಾಯಧನದ ಮೊತ್ತ, ರೂ. 1,52,000 /- ನ್ನು ಸಂಸ್ಥೆಯ ನಿರ್ದೇಶಕ ದಯಾನಂದ ಹೆಗ್ಡೆ ಯವರು ಬೆಳ್ತಂಗಡಿ ಶಾಖೆಯಲ್ಲಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬೈಕಂಪಾಡಿ ವಲಯದ ಮುಖ್ಯ ಮಾರುಕಟ್ಟೆ ಅಧಿಕಾರಿ ಗಿರೀಶ್ , ಶಾಖಾ ವ್ಯವಸ್ಥಾಪಕ ಶ್ರೀಕೃಷ್ಣ. ಕೆ. ಎಸ್. ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಉಜಿರೆ: ಮೊಬೈಲ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya

ರಾಜ್ಯ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ: ಎಸ್.ಡಿ.ಎಂ. ವಿದ್ಯಾರ್ಥಿಗೆ ಪ್ರಶಂಸಾ ಪ್ರಮಾಣಪತ್ರ

Suddi Udaya

ಮಂಗಳೂರು ವಿಭಾಗ ಸಹ ಪ್ರಭಾರಿಯಾಗಿ ಜಯಂತ್ ಕೋಟ್ಯಾನ್ ನೇಮಕ

Suddi Udaya

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ : ಜಿ.ಎ.ಎಸ್. ಕಂಬದಲ್ಲಿ ಢಮರ್ ಶಬ್ದ

Suddi Udaya

ಮುಂಡೂರು : ಸಂಘದ ಹಣವನ್ನು ಕಟ್ಟಲು ಹೋದ ಮಹಿಳೆ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya

ಶ್ರೀ ನಾಳ ಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ

Suddi Udaya
error: Content is protected !!