22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕ್ಯಾಂಪ್ಕೊ ಸಾಂತ್ವನ ಯೋಜನೆಯಡಿ ಧನಸಹಾಯ ಹಸ್ತಾಂತರ

ಬೆಳ್ತಂಗಡಿ: ಕ್ಯಾಂಪ್ಕೊ ನಿಯಮಿತ ಮಂಗಳೂರು. ಇದರ ” ಸಾಂತ್ವನ ” ಯೋಜನೆಯಡಿ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯರಾದ, ಸಂಜೀವ ಶೆಟ್ಟಿ ಎಂ. ಮುಂಡಾಜೆ ಇವರ ತೆರೆದ ಹೃದಯ ಶಸ್ತ್ರಚಿಕಿತ್ಸೆಯ ಸಹಾಯಧನದ ಮೊತ್ತ, ರೂ. 1,52,000 /- ನ್ನು ಸಂಸ್ಥೆಯ ನಿರ್ದೇಶಕ ದಯಾನಂದ ಹೆಗ್ಡೆ ಯವರು ಬೆಳ್ತಂಗಡಿ ಶಾಖೆಯಲ್ಲಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬೈಕಂಪಾಡಿ ವಲಯದ ಮುಖ್ಯ ಮಾರುಕಟ್ಟೆ ಅಧಿಕಾರಿ ಗಿರೀಶ್ , ಶಾಖಾ ವ್ಯವಸ್ಥಾಪಕ ಶ್ರೀಕೃಷ್ಣ. ಕೆ. ಎಸ್. ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಪಟ್ರಮೆ: ಮಿತ್ತಡ್ಕದಲ್ಲಿ ಸಂಜೀವ ಗೌಡ ರವರ ಮನೆಗೆ ಆಕಸ್ಮಿಕವಾಗಿ ಹತ್ತಿಕೊಂಡ ಬೆಂಕಿ: ಅಪಾರ ಹಾನಿ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ ನಿಕ್ಷಯ್ ಶಿಬಿರ

Suddi Udaya

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ ಈ ಭಾರಿ ಹೆಚ್ಚು ಕ್ರೀಡಾಭಿಮಾನಿಗಳು ಸೇರುವ ನಿರೀಕ್ಷೆ, ವಿಜೇತ ತಂಡಗಳಿಗೆ ನಗದು ಹಾಗೂ ಟ್ರೋಪಿ,

Suddi Udaya

ಜ.23-24: ಎಸ್.ಡಿ.ಯಂ. ಕಾಲೇಜಿನಲ್ಲಿ ಜೀವ ವಿಜ್ಞಾನದ ಉದಯೋನ್ಮುಖ ಸಂಶೋಧನೆಗಳ ಕುರಿತು ರಾಷ್ಟ್ರೀಯ ಸಮ್ಮೇಳನ

Suddi Udaya

ನಡ ಸರಕಾರಿ ಪ್ರೌಢಶಾಲೆ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!