22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕ್ಯಾಂಪ್ಕೊ ಸಾಂತ್ವನ ಯೋಜನೆಯಡಿ ಧನಸಹಾಯ ಹಸ್ತಾಂತರ

ಬೆಳ್ತಂಗಡಿ: ಕ್ಯಾಂಪ್ಕೊ ನಿಯಮಿತ ಮಂಗಳೂರು. ಇದರ ” ಸಾಂತ್ವನ ” ಯೋಜನೆಯಡಿ ಬೆಳ್ತಂಗಡಿ ಶಾಖೆಯ ಸಕ್ರಿಯ ಸದಸ್ಯರಾದ, ಸಂಜೀವ ಶೆಟ್ಟಿ ಎಂ. ಮುಂಡಾಜೆ ಇವರ ತೆರೆದ ಹೃದಯ ಶಸ್ತ್ರಚಿಕಿತ್ಸೆಯ ಸಹಾಯಧನದ ಮೊತ್ತ, ರೂ. 1,52,000 /- ನ್ನು ಸಂಸ್ಥೆಯ ನಿರ್ದೇಶಕ ದಯಾನಂದ ಹೆಗ್ಡೆ ಯವರು ಬೆಳ್ತಂಗಡಿ ಶಾಖೆಯಲ್ಲಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬೈಕಂಪಾಡಿ ವಲಯದ ಮುಖ್ಯ ಮಾರುಕಟ್ಟೆ ಅಧಿಕಾರಿ ಗಿರೀಶ್ , ಶಾಖಾ ವ್ಯವಸ್ಥಾಪಕ ಶ್ರೀಕೃಷ್ಣ. ಕೆ. ಎಸ್. ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಆಟಿಡೊಂಜಿ ದಿನಾಚರಣೆ

Suddi Udaya

ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ

Suddi Udaya

ಡಿ.30 : ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದ ನೇತೃತ್ವದಲ್ಲಿ 3ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಈದ್ ಸೌಹಾರ್ದ ಸಂದೇಶ ಕಾರ್ಯಕ್ರಮ: ಭಾರತ ಸೌಹಾರ್ದತೆಯ ಸುಂದರ ಹೂದೋಟ- ಝಮೀರ್ ಸ‌ಅದಿ

Suddi Udaya

ಬೆಳ್ತಂಗಡಿ : ಅಕ್ರಮ ಮರಳು ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸ್ ದಾಳಿ

Suddi Udaya

ಬೆಳ್ತಂಗಡಿ :ಸ್ಕ್ರೀನ್ ಪ್ರಿಂಟ್ ಮಾಲಕ ಬಿ.ಕೆ. ಹರಿಪ್ರಸಾದ್ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya
error: Content is protected !!