25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು: ರಾಜೇಶ್ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

ವೇಣೂರು: ನರ್ತಿಕಲ್ಲು ನಿವಾಸಿ ನಾಗರಾಜ ಯಾನೆ ರಾಜೇಶ್ ಆಚಾರ್ಯ(32 ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.29 ರಂದು ನಡೆದಿದೆ.

ಮರದ ಕೆತ್ತನೆ ಕೆಲಸ ಮಾಡುತ್ತಿದ್ದ ಇವರು ಸಾಲದ ಬಾಧೆಯಿಂದ ಬೇಸತ್ತು, ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮೃತರು ತಂದೆ ನಾರಾಯಣ ಆಚಾರ್ಯ, ತಾಯಿ ಶಾರದ, ಒಬ್ಬ ಸಹೋದರ, ಮೂವರು ಸಹೋದರಿಯರನ್ನು ಅಗಲಿದ್ದಾರೆ.

Related posts

ಬಿರುಗಾಳಿ: ಹಲೇಜಿ -ಕಲಾಯಿಯಲ್ಲಿ ನೂರಕ್ಕೂ ಹೆಚ್ಚು ಅಡಿಕೆ ಗಿಡಗಳು ಹಾಗೂ ನಾಲ್ಕು ಕರೆಂಟ್ ಕಂಬಗಳು ಧಾರಾಶಾಹಿ

Suddi Udaya

ರಾಜ್ಯದ ಜನರಿಗೆ ಬೆಲೆ ಏರಿಕೆ ಮೂಲಕ ಬರೆ ಎಳೆದ ಕಾಂಗ್ರೆಸ್ ಸರಕಾರ :ಉಚಿತ ಗ್ಯಾರಂಟಿಯ ಹೊರೆ ಭರಿಸಲಾದೆ ಸರ್ಕಾರ ದಿವಾಳಿ ಅಂಚಿಗೆ

Suddi Udaya

ಜೂ.18: ಆರಂಬೋಡಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ವೈದ್ಯಕೀಯ ಶಿಬಿರ ಹಾಗೂ ಉಚಿತ ದಂತ ವೈದ್ಯಕೀಯ ಶಿಬಿರ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಇಗ್ನೈಟ್ ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಉರುವಾಲು: ಶ್ರೀ ಮಹಮ್ಮಾಯಿ ಮರಾಟಿ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಿಂಶತಿ ಸಂಭ್ರಮ ಹಾಗೂ ಕಾಲೇಜಿನ ವಾರ್ಷಿಕೋತ್ಸವ

Suddi Udaya
error: Content is protected !!