30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗೋವಾದಲ್ಲಿ ಯಕ್ಷ ಕಲರವ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ

ಬೆಳ್ತಂಗಡಿ: ಉತ್ತರ ಗೋವಾದ ಪರ್ವಾರಿ ಪುಂಡಲೀಕ ದೇವಸ್ಥಾನದ ಸಭಾ ಗ್ರಹದಲ್ಲಿ ತುಳುನಾಡಿನ ಗಂಡು ಮೆಟ್ಟಿನ ಕಲೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಯಕ್ಷಗಾನ ಮೇಳದ ಮೂರನೇ ವರ್ಷದ ಯಕ್ಷಗಾನ ಗೆಜ್ಜೆ ಗಿರಿ ಕ್ಷೇತ್ರ ಮಹಾತ್ಮೆ ಕಾರ್ಯಕ್ರಮದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ ಚಾಲನೆ ನೀಡಿದರು.

ಗೆಜ್ಜೆಗಿರಿ ಕ್ಷೇತ್ರದ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಮಾಜಿ ಅಧ್ಯಕ್ಷ ಜಯಂತ ನಡುಬೈಲ್, ಉದ್ಯಮಿ ಮೋಹನ್ ಶೆಟ್ಟಿ, ಗೋವಾ ತುಳುಕೂಟದ ಅಧ್ಯಕ್ಷ ಗಣೇಶ ಇರುವತ್ತೂರು, ಯಕ್ಷಗಾನ ಸಂಚಾಲಕರಾದ ಪ್ರಶಾಂತ ಪೂಜಾರಿ ಮಸ್ಕತ್, ನವೀನ್ ಸುವರ್ಣ, ಜಯಾನಂದ ಎಂ, ಜಯರಾಮ ಬಂಗೇರ ನಾರಾಯಣ ಮಚ್ಚಿನ , ಗೋವಾ ಬಿಲ್ಲವ ಸಂಘದ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಗೋವಾ ರಾಜ್ಯದಲ್ಲಿ ಸಮಾಜದ ಸದಸ್ಯರನ್ನು ಸಂಘಟಿಸಿದ್ದ , ಗೌರವಾಧ್ಯಕ್ಷ ಚಂದ್ರ ಹಾಸ ಅಮೀನ್ ದಂಪತಿಗಳನ್ನು ಕ್ಷೇತ್ರದ ವತಿಯಿಂದ ಅಭಿನಂದಿಸಲಾಯಿತು.. ಬಳಿಕ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಯಕ್ಷಗಾನ ಮಂಡಳಿಯಿಂದ ಗೆಜ್ಜೆ ಗಿರಿ ಕ್ಷೇತ್ರ ಮಹಾತ್ಮೆ ಎಂಬ ಐತಿಹಾಸಿಕ ಯಕ್ಷಗಾನ ಪ್ರಸಂಗ ವಿಜೃಂಭಣೆಯಿಂದ ನಡೆಯಿತು.

Related posts

ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲು

Suddi Udaya

ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘ ಉದ್ಘಾಟನೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮುಂದೂಡಿಕೆ

Suddi Udaya

ಗುರುವಾಯನಕೆರೆ: ಎನ್.ಇ.ಟಿ ನರ್ಸಿಂಗ್ ಕಾಲೇಜಿನ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ 77 ನೇ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಕಳಿಯ: ಬಾಕಿಮಾರು ನಿವಾಸಿ ಶ್ರೀಮತಿ ರುಕ್ಮಿಣಿ ನಿಧನ

Suddi Udaya

ದೇವಿಕಿರಣ್ ಕಲಾನಿಕೇತನ ಸಂಸ್ಥೆಗೆ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya
error: Content is protected !!