22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ

ಧರ್ಮಸ್ಥಳ: ನ.26 ರಂದು ನಾಪತ್ತೆಯಾಗಿದ್ದ ಕಲ್ಲೇರಿಯ ನಿವಾಸಿ ಸುರೇಶ್ ಗೌಡ ((52 ವ) ರವರ ಮೃತ ದೇಹವು ಬಾವಿಯಲ್ಲಿ ಪತ್ತೆಯಾದ ಘಟನೆ ನ.29 ರಂದು ನಡೆದಿದೆ.

ಇವರು ಧರ್ಮಸ್ಥಳ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಮೂರು ತಿಂಗಳ ಹಿಂದೆ ತಾಯಿ ಮರಣ ಹೊಂದಿದ ನಂತರ ಮಾನಸಿಕ ಅಸ್ವಸ್ಥಗೊಂಡಿದ್ದ ಸುರೇಶ್ ರವರು ನ.26 ರಂದು ಸಂಜೆ ನಾಪತ್ತೆಯಾಗಿದ್ದರು. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕೆಲಸದವರು ಹುಡುಕಾಟದಲ್ಲಿ ತೊಡಗಿಕೊಂಡಿದ್ದು, ನ. 29ರಂದು ಬೆಳಗ್ಗೆ ಮನೆಯ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಶವವನ್ನು ಮೇಲಕ್ಕೆತ್ತಿದ್ದು ಶೌರ್ಯ ತಂಡದ ಸ್ವಯಂಸೇವಕ ಮಾಸ್ಟರ್ ಸ್ನೇಕ್ ಪ್ರಕಾಶ್, ನಳಿನ್ ಕುಮಾರ್, ಸಚಿನ್ ಬೀಡೆ, ಸುಧೀರ್, ಅನಿಲ್ ಕಿರಣ್ ಗಿರೀಶ್ ಗೌಡ, ರಾಘವೇಂದ್ರ ಉಜಿರೆ ಜೊತೆಗಿದ್ದವರು

ಮೃತರು ಪತ್ನಿ ಹೇಮಲತಾ, ಮಕ್ಕಳಾದ ಪುನೀತ್, ಪ್ರಜ್ವಲ್ ಇವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್, ಶೇ.10 ಡಿಸ್ಕೌಂಟ್ ಸೇಲ್

Suddi Udaya

ಗ್ರಾ.ಪಂ. ನೌಕರರ ಜಿಲ್ಲಾ ಮಟ್ಟದ ಕುಂದು ಕೊರತೆ ಅದಾಲತ್ ಸಭೆ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಮನವಿ

Suddi Udaya

ಶಿಶಿಲ ಸೃಷ್ಟಿ ಸಂಜೀವಿನಿ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡರಿಂದ ರೂ.1 ಕೋಟಿ ದೇಣಿಗೆ

Suddi Udaya

ಜಠರ ಮತ್ತು ಪಿತ್ತಕೋಶ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಕಾಶಿಪಟ್ಣದ ದೀಪಕ್ ಕೆ ಸಾಲ್ಯಾನ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!