April 1, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ : ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ: ಇಲ್ಲಿನ ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ನ.28ರಂದು ವಾರ್ಷಿಕ ಕ್ರೀಡಾಕೂಟ ನೆರವೇರಿತು.

ಧ್ವಜಾರೋಹಣಗೈದು, ಕಾರ್ಯಕ್ರಮ ಉದ್ಘಾಟಿಸಿದ ಪ್ರಸನ್ನ ಆಯುರ್ವೇದಿಕ್ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ್ ಅವರು, ಕ್ರೀಡೆ – ಮನಸ್ಸಿನ ಹುಮ್ಮಸ್ಸು ಮತ್ತು ದೈಹಿಕ ಆರೋಗ್ಯವನ್ನು ಹೆಚ್ಚಿಸುತ್ತದೆ ಎಂದರು.

ವೇದಿಕೆಯಲ್ಲಿ ಪ್ರಸನ್ನ ವಿದ್ಯಾರ್ಥಿ ನಿಲಯದ ಪಾಲಕರಾದ ರಾಧೇಶ್ ಮತ್ತು ಗುಣಶ್ರೀ, ಸಿ.ಬಿ.ಎಸ್.ಸಿ‌ ಶಾಲಾ ಆಡಳಿತಾಧಿಕಾರಿ ರಮ್ಯಾ ಉಪಸ್ಥಿತರಿದ್ದರು.‌ ವಿದ್ಯಾರ್ಥಿಗಳಾದ ಐಸಿರಿ ಚೇತನ್, ಸಂಜ್ಞಾ, ಸುಪ್ರೀತಾ, ಸುಜ್ಞಾ, ಸುಧೀಷ್ಣಾ, ಶ್ರೀಹಿತಾ ಪ್ರಾರ್ಥಿಸಿದರು. ಪ್ರಾಚಾರ್ಯ ಕೆ.ಎಸ್.ಎನ್. ಭಟ್ ಸ್ವಾಗತಿಸಿ, ಎಂ.ಕೆ ಕನ್ಯಾಡಿ ಧನ್ಯವಾದವಿತ್ತು, ಶಿಕ್ಷಕರುಗಳಾದ ಭಾರತಿ ಎನ್ ಮತ್ತು ಜಾನ್.ವಿ ನಿರೂಪಿಸಿದರು. ಕ್ರೀಡಾ ಮಂತ್ರಿ ಅಫ್ರಾಝ್ ಕ್ರೀಡಾ ಜ್ಯೋತಿ ಹಸ್ತಾಂತರಿಸಿದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳರೋಗ ತಪಾಸಣಾ ಶಿಬಿರ

Suddi Udaya

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕರಿಮಣೇಲು ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ: ನವೀಕರಣಗೊಂಡ ಸಭಾಭವನ ಹಾಗೂ ಹೊಸದಾಗಿ ನಿರ್ಮಿಸಿದ ಪಾಕ ಶಾಲೆ, ಭೋಜನ ಶಾಲೆಯ ಲೋಕಾರ್ಪಣೆ

Suddi Udaya

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

Suddi Udaya

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

Suddi Udaya

ಬಳಂಜ: ಶಾರದೋತ್ಸವ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ, ಬಿಸಿಲು-ಮಳೆ ಲೆಕ್ಕಿಸದೆ ಆಟವಾಡಿದ ಯುವಕರು

Suddi Udaya
error: Content is protected !!