28.7 C
ಪುತ್ತೂರು, ಬೆಳ್ತಂಗಡಿ
May 16, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ : ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ: ಇಲ್ಲಿನ ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ನ.28ರಂದು ವಾರ್ಷಿಕ ಕ್ರೀಡಾಕೂಟ ನೆರವೇರಿತು.

ಧ್ವಜಾರೋಹಣಗೈದು, ಕಾರ್ಯಕ್ರಮ ಉದ್ಘಾಟಿಸಿದ ಪ್ರಸನ್ನ ಆಯುರ್ವೇದಿಕ್ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ್ ಅವರು, ಕ್ರೀಡೆ – ಮನಸ್ಸಿನ ಹುಮ್ಮಸ್ಸು ಮತ್ತು ದೈಹಿಕ ಆರೋಗ್ಯವನ್ನು ಹೆಚ್ಚಿಸುತ್ತದೆ ಎಂದರು.

ವೇದಿಕೆಯಲ್ಲಿ ಪ್ರಸನ್ನ ವಿದ್ಯಾರ್ಥಿ ನಿಲಯದ ಪಾಲಕರಾದ ರಾಧೇಶ್ ಮತ್ತು ಗುಣಶ್ರೀ, ಸಿ.ಬಿ.ಎಸ್.ಸಿ‌ ಶಾಲಾ ಆಡಳಿತಾಧಿಕಾರಿ ರಮ್ಯಾ ಉಪಸ್ಥಿತರಿದ್ದರು.‌ ವಿದ್ಯಾರ್ಥಿಗಳಾದ ಐಸಿರಿ ಚೇತನ್, ಸಂಜ್ಞಾ, ಸುಪ್ರೀತಾ, ಸುಜ್ಞಾ, ಸುಧೀಷ್ಣಾ, ಶ್ರೀಹಿತಾ ಪ್ರಾರ್ಥಿಸಿದರು. ಪ್ರಾಚಾರ್ಯ ಕೆ.ಎಸ್.ಎನ್. ಭಟ್ ಸ್ವಾಗತಿಸಿ, ಎಂ.ಕೆ ಕನ್ಯಾಡಿ ಧನ್ಯವಾದವಿತ್ತು, ಶಿಕ್ಷಕರುಗಳಾದ ಭಾರತಿ ಎನ್ ಮತ್ತು ಜಾನ್.ವಿ ನಿರೂಪಿಸಿದರು. ಕ್ರೀಡಾ ಮಂತ್ರಿ ಅಫ್ರಾಝ್ ಕ್ರೀಡಾ ಜ್ಯೋತಿ ಹಸ್ತಾಂತರಿಸಿದರು.

Related posts

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಡುಮದ್ದು ತಯಾರಿಕ ಘಟಕದಲ್ಲಿ ಮಹಾ ಸ್ಪೋಟ ದುರಂತದಲ್ಲಿ ಸಾವು ಹಾಗೂ ಹಲವರಿಗೆ ಗಂಭೀರ ಗಾಯ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದ.ಕ. ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರಧಾನ ಕಾರ್ಯಕ್ರಮ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ನೂತನ ಸಭಾಭವನದ ಉದ್ಘಾಟನೆ

Suddi Udaya

ಮನಕಲಕುವ ಹೃದಯ ವಿದ್ರಾವಕ ಘಟನೆ: ನಲ್ಲೂರು ಬಳಿ ಬೈಕ್- ಮಿನಿ ಲಾರಿ ನಡುವೆ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಕ್ಕಳು ಸೇರಿ ನಾಲ್ವರು ದುರ್ಮರಣ

Suddi Udaya

ನಡ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್: ಮುಂಡಾಜೆ ಕಾಲೇಜಿನ ಇಂದುಮತಿ ತಳವಾರ್ ಹಾಗೂ ಅಂಜಲಿಗೆ ಚಿನ್ನದ ಪದಕ

Suddi Udaya
error: Content is protected !!