July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ : ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ: ಇಲ್ಲಿನ ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ನ.28ರಂದು ವಾರ್ಷಿಕ ಕ್ರೀಡಾಕೂಟ ನೆರವೇರಿತು.

ಧ್ವಜಾರೋಹಣಗೈದು, ಕಾರ್ಯಕ್ರಮ ಉದ್ಘಾಟಿಸಿದ ಪ್ರಸನ್ನ ಆಯುರ್ವೇದಿಕ್ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ್ ಅವರು, ಕ್ರೀಡೆ – ಮನಸ್ಸಿನ ಹುಮ್ಮಸ್ಸು ಮತ್ತು ದೈಹಿಕ ಆರೋಗ್ಯವನ್ನು ಹೆಚ್ಚಿಸುತ್ತದೆ ಎಂದರು.

ವೇದಿಕೆಯಲ್ಲಿ ಪ್ರಸನ್ನ ವಿದ್ಯಾರ್ಥಿ ನಿಲಯದ ಪಾಲಕರಾದ ರಾಧೇಶ್ ಮತ್ತು ಗುಣಶ್ರೀ, ಸಿ.ಬಿ.ಎಸ್.ಸಿ‌ ಶಾಲಾ ಆಡಳಿತಾಧಿಕಾರಿ ರಮ್ಯಾ ಉಪಸ್ಥಿತರಿದ್ದರು.‌ ವಿದ್ಯಾರ್ಥಿಗಳಾದ ಐಸಿರಿ ಚೇತನ್, ಸಂಜ್ಞಾ, ಸುಪ್ರೀತಾ, ಸುಜ್ಞಾ, ಸುಧೀಷ್ಣಾ, ಶ್ರೀಹಿತಾ ಪ್ರಾರ್ಥಿಸಿದರು. ಪ್ರಾಚಾರ್ಯ ಕೆ.ಎಸ್.ಎನ್. ಭಟ್ ಸ್ವಾಗತಿಸಿ, ಎಂ.ಕೆ ಕನ್ಯಾಡಿ ಧನ್ಯವಾದವಿತ್ತು, ಶಿಕ್ಷಕರುಗಳಾದ ಭಾರತಿ ಎನ್ ಮತ್ತು ಜಾನ್.ವಿ ನಿರೂಪಿಸಿದರು. ಕ್ರೀಡಾ ಮಂತ್ರಿ ಅಫ್ರಾಝ್ ಕ್ರೀಡಾ ಜ್ಯೋತಿ ಹಸ್ತಾಂತರಿಸಿದರು.

Related posts

ಶಾಸಕರಿಂದ ವಿವಾದಾತ್ಮಕ ಹೇಳಿಕೆ ಆರೋಪಿಸಿ ಮಹಿಳಾ ಕಾಂಗ್ರೆಸ್ ನಿಂದ ಠಾಣೆಗೆ ದೂರು

Suddi Udaya

ಬೆಳ್ತಂಗಡಿ: ಬುದ್ಧ ಬಸವ ಅಂಬೇಡ್ಕರ್ ವಚನ ಟ್ರಸ್ಟ್ ವತಿಯಿಂದ ಕೋರೆಗಾಂವ್ ವಿಜಯೋತ್ಸವ

Suddi Udaya

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್: ಪದಾರ್ಥ ಮಾಡಿ ಊಟ ಮಾಡುವ ವೇಳೆ ಕೈಗೆ ಸಿಕ್ಕಿ ವ್ಯಕ್ತಿ ಪ್ರಾಣಾಪಾಯದಿಂದ ಪಾರು

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದಿಂದ ಚಿಕಿತ್ಸಾ ನೆರವು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಕುಕ್ಕೇಡಿ: ಪ್ರಭಾಕರ ಪೂಜಾರಿ ನಿಧನ

Suddi Udaya
error: Content is protected !!