25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ : ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ: ಇಲ್ಲಿನ ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ನ.28ರಂದು ವಾರ್ಷಿಕ ಕ್ರೀಡಾಕೂಟ ನೆರವೇರಿತು.

ಧ್ವಜಾರೋಹಣಗೈದು, ಕಾರ್ಯಕ್ರಮ ಉದ್ಘಾಟಿಸಿದ ಪ್ರಸನ್ನ ಆಯುರ್ವೇದಿಕ್ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ್ ಅವರು, ಕ್ರೀಡೆ – ಮನಸ್ಸಿನ ಹುಮ್ಮಸ್ಸು ಮತ್ತು ದೈಹಿಕ ಆರೋಗ್ಯವನ್ನು ಹೆಚ್ಚಿಸುತ್ತದೆ ಎಂದರು.

ವೇದಿಕೆಯಲ್ಲಿ ಪ್ರಸನ್ನ ವಿದ್ಯಾರ್ಥಿ ನಿಲಯದ ಪಾಲಕರಾದ ರಾಧೇಶ್ ಮತ್ತು ಗುಣಶ್ರೀ, ಸಿ.ಬಿ.ಎಸ್.ಸಿ‌ ಶಾಲಾ ಆಡಳಿತಾಧಿಕಾರಿ ರಮ್ಯಾ ಉಪಸ್ಥಿತರಿದ್ದರು.‌ ವಿದ್ಯಾರ್ಥಿಗಳಾದ ಐಸಿರಿ ಚೇತನ್, ಸಂಜ್ಞಾ, ಸುಪ್ರೀತಾ, ಸುಜ್ಞಾ, ಸುಧೀಷ್ಣಾ, ಶ್ರೀಹಿತಾ ಪ್ರಾರ್ಥಿಸಿದರು. ಪ್ರಾಚಾರ್ಯ ಕೆ.ಎಸ್.ಎನ್. ಭಟ್ ಸ್ವಾಗತಿಸಿ, ಎಂ.ಕೆ ಕನ್ಯಾಡಿ ಧನ್ಯವಾದವಿತ್ತು, ಶಿಕ್ಷಕರುಗಳಾದ ಭಾರತಿ ಎನ್ ಮತ್ತು ಜಾನ್.ವಿ ನಿರೂಪಿಸಿದರು. ಕ್ರೀಡಾ ಮಂತ್ರಿ ಅಫ್ರಾಝ್ ಕ್ರೀಡಾ ಜ್ಯೋತಿ ಹಸ್ತಾಂತರಿಸಿದರು.

Related posts

ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನೆ ಸಭೆ: ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಬೂತ್ ಅಧ್ಯಕ್ಷರ ಮತ್ತು ಬಿ.ಎಲ್ ಎ ರವರ ತರಬೇತಿ ಕಾರ್ಯಗಾರ

Suddi Udaya

ಶ್ರೀ.ಧ.ಮಂ.ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 30ನೇ ಘಟಿಕೋತ್ಸವದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣ ಪೂರೈಸಿದ 114 ಮಂದಿಗೆ ಪದವಿ ಪ್ರದಾನ:

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಂದ ಡಾ.ಹೆಗ್ಗಡೆ ಹಾಗೂ ಕನ್ಯಾಡಿ ಶ್ರೀ ಭೇಟಿ

Suddi Udaya

ಹೊಂಬೆಳಕು ಕಾರ್ಯಕ್ರಮದಲ್ಲಿ ಉಜಿರೆ ಪಂ.ಅ.ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ರವರಿಗೆ ಸನ್ಮಾನ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ: ಧರ್ಮಸ್ಥಳ ಗ್ರಾ.ಪಂ.ಯಿಂದ ದಾಖಲೆ ಪಡೆದ ಎಸ್ ಐಟಿ

Suddi Udaya
error: Content is protected !!