September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಲಾಯಿಲ : ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ: ಇಲ್ಲಿನ ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ನ.28ರಂದು ವಾರ್ಷಿಕ ಕ್ರೀಡಾಕೂಟ ನೆರವೇರಿತು.

ಧ್ವಜಾರೋಹಣಗೈದು, ಕಾರ್ಯಕ್ರಮ ಉದ್ಘಾಟಿಸಿದ ಪ್ರಸನ್ನ ಆಯುರ್ವೇದಿಕ್ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ್ ಅವರು, ಕ್ರೀಡೆ – ಮನಸ್ಸಿನ ಹುಮ್ಮಸ್ಸು ಮತ್ತು ದೈಹಿಕ ಆರೋಗ್ಯವನ್ನು ಹೆಚ್ಚಿಸುತ್ತದೆ ಎಂದರು.

ವೇದಿಕೆಯಲ್ಲಿ ಪ್ರಸನ್ನ ವಿದ್ಯಾರ್ಥಿ ನಿಲಯದ ಪಾಲಕರಾದ ರಾಧೇಶ್ ಮತ್ತು ಗುಣಶ್ರೀ, ಸಿ.ಬಿ.ಎಸ್.ಸಿ‌ ಶಾಲಾ ಆಡಳಿತಾಧಿಕಾರಿ ರಮ್ಯಾ ಉಪಸ್ಥಿತರಿದ್ದರು.‌ ವಿದ್ಯಾರ್ಥಿಗಳಾದ ಐಸಿರಿ ಚೇತನ್, ಸಂಜ್ಞಾ, ಸುಪ್ರೀತಾ, ಸುಜ್ಞಾ, ಸುಧೀಷ್ಣಾ, ಶ್ರೀಹಿತಾ ಪ್ರಾರ್ಥಿಸಿದರು. ಪ್ರಾಚಾರ್ಯ ಕೆ.ಎಸ್.ಎನ್. ಭಟ್ ಸ್ವಾಗತಿಸಿ, ಎಂ.ಕೆ ಕನ್ಯಾಡಿ ಧನ್ಯವಾದವಿತ್ತು, ಶಿಕ್ಷಕರುಗಳಾದ ಭಾರತಿ ಎನ್ ಮತ್ತು ಜಾನ್.ವಿ ನಿರೂಪಿಸಿದರು. ಕ್ರೀಡಾ ಮಂತ್ರಿ ಅಫ್ರಾಝ್ ಕ್ರೀಡಾ ಜ್ಯೋತಿ ಹಸ್ತಾಂತರಿಸಿದರು.

Related posts

ಅಭಿವೃದ್ಧಿ ಅಧಿಕಾರಿಗಳಾದ ಸಫಾನ, ಸುಮ ವರ್ಗಾವಣೆ: ಧರ್ಮಸ್ಥಳ ಪಿಡಿಓ ಆಗಿ ನಾಗೇಶ್, ಸುಲ್ಕೇರಿಗೆ ಗೌರಿಶಂಕರ್, ಪಟ್ರಮೆಗೆ ಹೊನ್ನಮ್ಮ, ಮೇಲಂತಬೆಟ್ಟುಗೆ ಜಗದೀಶ್ ನೇಮಕ

Suddi Udaya

ಮಾಜಿ ಶಾಸಕ ವಸಂತ ಬಂಗೇರ ವಿಧಿವಶಬಂಗೇರ ಅಭಿಮಾನಿಗಳಿಂದ ಅಂತಿಮ ಸಂಸ್ಕಾರದ ಬಗ್ಗೆ ತುರ್ತು ಸಭೆಸಕಲ ಸರ್ಕಾರಿ ಗೌರವಗಳೊಂದಿಗೆ  ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ‌ ಅಧ್ಯಕ್ಷ ರಂಜಿತ್ ಹೆಚ್.ಡಿ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ಎಸ್.ಡಿ.ಎಂ. ಪಿ.ಯು. ವಾಣಿಜ್ಯಶಾಸ್ತ್ರ ವಿದ್ಯಾರ್ಥಿಗಳಿಂದ ಕೈಗಾರಿಕಾ ಪ್ರದೇಶಗಳಿಗೆ ಭೇಟಿ

Suddi Udaya

ಬಂದಾರು: ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ  ಮಾಸಿಕ ಸಭೆ: ಎಸ್ ಎಸ್ ಎಲ್ ಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya
error: Content is protected !!