23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸರಕಾರಿ ಪ.ಪೂ. ಕಾಲೇಜು ಹಾಗೂ ಸರಕಾರಿ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಬೆಳ್ತಂಗಡಿ: ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರಕಾರಿ ಪ್ರೌಢಶಾಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ 2024-25 ನೇ ಸಾಲಿನ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ನ.29 ರಂದು ಕಾಲೇಜು ಆವರಣದಲ್ಲಿ ನಡೆಯಿತು.

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ರವರು ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ತುಳುಪುಳೆ, ಎಕ್ಸೆಲ್ ಪದವಿ ಪೂರ್ವ ಕಾಲೇಜು ಅಧ್ಯಕ್ಷ ಸುಮಂತ್ ಕುಮಾ‌ರ್ ಜೈನ್, ಲಕ್ಷ್ಮೀ ಇಂಡಸ್ಟ್ರೀಸ್, ಕನಸಿನ ಮನೆ ಮಾಲಕ ಕೆ. ಮೋಹನ್ ಕುಮಾರ್ ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಪ್ರಾಂಶುಪಾಲ ಸುಕುಮಾರ್ ಜೈನ್, ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಪೂರ್ಣಿಮಾ, ನಿವೃತ್ತ ಕಂದಾಯ ನಿರೀಕ್ಷಕ ಪದ್ಮಕುಮಾರ್, ಸೂರಪ್ಪ ಗೌಡ, ವಿದ್ಯಾರ್ಥಿ ನಾಯಕರುಗಳಾದ ಅಶ್ವಥ್, ಮೇಘನಾ, ಶಶಾಂಕ್, ಶ್ರಾವಣಿ ಉಪಸ್ಥಿತರಿದ್ದರು.

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ರವರನ್ನು ಸನ್ಮಾನಿಸಲಾಯಿತು.

ಇತಿಹಾಸ ಉಪನ್ಯಾಸಕ ಆನಂದ್ ಡಿ. ಪ್ರಸ್ತಾವಿಸಿ, ಸ್ವಾಗತಿಸಿದರು. ಆಂಗ್ಲ ಭಾಷ ಶಿಕ್ಷಕ ನಾರಾಯಣ ವಂದಿಸಿದರು.

Related posts

ಕಳೆಂಜ: ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿತ

Suddi Udaya

ಉಜಿರೆ ಎಸ್.ಡಿ.ಎಂ ಸಿಬಿಎಸ್ಇ ಶಾಲೆಯಲ್ಲಿ ಪ್ರತಿಭಾ ಕಲರವ ‘ಕಲಾಬ್ದಿ – 2025’: ‘ವಿಷನ್ 25 -26’ ಬಿಡುಗಡೆಗೊಳಿಸಿದ ಡಿ.ಹರ್ಷೇಂದ್ರ ಕುಮಾ‌ರ್

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

Suddi Udaya

ಕರ್ನಾಟಕ ರಾಜ್ಯ ಅಮೆಚೂರು ಸಂಸ್ಥೆ ರಾಜ್ಯ ತೀರ್ಪುಗಾರರ ಮಂಡಳಿಯ ಸಂಚಾಲಕರಾಗಿ ಪ್ರಭಾಕರ್ ನಾರಾವಿ ಆಯ್ಕೆ

Suddi Udaya

ಬೆಳ್ತಂಗಡಿ ವಲಯದ ಬೆಳ್ತಂಗಡಿ ಪ್ರಗತಿ-ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಧರ್ಮಸ್ಥಳ-ಮಂಗಳೂರು ವೇಗದೂತ ಬಸ್ಸಿನ ಬೇಡಿಕೆಗಾಗಿ ರಾಜ್ಯ ಸಾರಿಗೆ ಅಧಿಕಾರಿಗಳನ್ನು ಭೇಟಿಯಾದ ಎಸ್‌ಡಿಪಿಐ ಬೆಳ್ತಂಗಡಿ ನಿಯೋಗ

Suddi Udaya
error: Content is protected !!