25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು: ರಾಜೇಶ್ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

ವೇಣೂರು: ನರ್ತಿಕಲ್ಲು ನಿವಾಸಿ ನಾಗರಾಜ ಯಾನೆ ರಾಜೇಶ್ ಆಚಾರ್ಯ(32 ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.29 ರಂದು ನಡೆದಿದೆ.

ಮರದ ಕೆತ್ತನೆ ಕೆಲಸ ಮಾಡುತ್ತಿದ್ದ ಇವರು ಸಾಲದ ಬಾಧೆಯಿಂದ ಬೇಸತ್ತು, ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಮೃತರು ತಂದೆ ನಾರಾಯಣ ಆಚಾರ್ಯ, ತಾಯಿ ಶಾರದ, ಒಬ್ಬ ಸಹೋದರ, ಮೂವರು ಸಹೋದರಿಯರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ತಾಲೂಕಿನಲ್ಲಿ ಅಪಾಯಕಾರಿ ಸ್ಥಳಗಳಲ್ಲಿರುವ ಮನೆಗಳಲ್ಲಿರುವವರಿಗೆ ಗ್ರಾಮ ಪಂಚಾಯತಿನಿಂದ ನೋಟೀಸು

Suddi Udaya

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಖೋ ಖೋ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ರವರಿಗೆ ‘ಆಯುಷ್ ರತ್ನ ಪ್ರಶಸ್ತಿ’ ಪುರಸ್ಕಾರ

Suddi Udaya

ಅ.25: ‘ಅನಾಮಧೇಯ ಅಧ್ಯಾಪಕನ ಆತ್ಮಚರಿತ್ರೆ’ ಕೃತಿ ಲೋಕಾರ್ಪಣೆ, ಹಾಗೂ ತಾಳಮದ್ದಳೆ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಬಂಟರ ಕ್ರೀಡಾಕೂಟ: ಪ್ರಜನ್ ಶೆಟ್ಟಿ ಮುಂಡಾಜೆ ಪ್ರಥಮ

Suddi Udaya

ಧರ್ಮಸ್ಥಳ: ನಮ್ಮೂರು ನಮ್ಮ ಕೆರೆ ಸಮಿತಿ ಸದಸ್ಯರೊಂದಿಗೆ ಸಂವಾದ ಹಾಗೂ ಮಾರ್ಗದರ್ಶನ ಕಾರ್ಯಕ್ರಮ

Suddi Udaya
error: Content is protected !!