23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಹಾ.ಉ.ಸ. ಸಂಘದ ವತಿಯಿಂದ ಬದನಾಜೆ ಶಾಲೆಯ ನೂತನ ಸಭಾಂಗಣಕ್ಕೆ ದೇಣಿಗೆ ಹಸ್ತಾಂತರ

ಉಜಿರೆ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಬದನಾಜೆ ಉ.ಪ್ರಾ. ಶಾಲೆಯ ನೂತನ ಸಭಾಂಗಣಕ್ಕೆ ರೂ 10000 ದೇಣಿಗೆ ನೀಡಿದರು.

ಪದಾಧಿಕಾರಿಗಳ ಸಮ್ಮುಖದಲ್ಲಿ ಅಧ್ಯಕ್ಷರು ದೇಣಿಗೆಯ ಚೆಕ್ ನ್ನು ಸುಜ್ಞಾನ ಹಿರಿಯ ವಿದ್ಯಾರ್ಥಿ ಸಂಘ ಬದನಾಜೆಯ ಪದಾಧಿಕಾರಿ ಶ್ರೀಮತಿ ನಾಗವೇಣಿ ಇವರಿಗೆ ಹಸ್ತಾಂತರಿಸಿದರು.

Related posts

ಗೇರುಕಟ್ಟೆ: ಪರಪ್ಪು ಉರೂಸ್ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದಿಂದ ಎಂಟು ದಿನಗಳ ಪ್ರವಾಸ

Suddi Udaya

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶ್ರೀ ಮೋಹನದಾಸ ಸ್ವಾಮೀಜಿಯರಿಂದ ಧಾರ್ಮಿಕ ಸಂದೇಶ

Suddi Udaya

ನಾರಾವಿ:ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ ಚಿಣ್ಣರ ಕಲರವ – ಕ್ರೀಡಾಸಂಗಮ

Suddi Udaya

ಮುಂಡಾಜೆಯ ಕವಯತ್ರಿ ಪದ್ಮಾ ಪಿ.ಬೇಡೇಕರ್ ರವರ ದರ್ಪಣ ಕವನ ಸಂಕಲನ ಬಿಡುಗಡೆ

Suddi Udaya
error: Content is protected !!