25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಲೇರಿ: ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

ಕಲ್ಲೇರಿ :ತೋಟಗಾರಿಕೆ ಇಲಾಖೆ ಜಿ. ಪಂ ಬೆಳ್ತಂಗಡಿ, ನವಚೇತನ ತೋಟಗಾರಿಕೆ ರೈತ ಉತ್ಪಾದಕ ಕಂಪೆನಿ(ನಿ)ಕಲ್ಲೇರಿ, ತಣ್ಣೀರುಪಂತ ಗ್ರಾಮ ಪಂಚಾಯತ್ ಇವರ ಸಹಭಾಗಿತ್ವದಲ್ಲಿ ತೋಟಗಾರಿಕೆ ಇಲಾಖೆ 2024-25 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ ನ. 30ರಂದು ನವಚೇತನ ತೋಟಗಾರಿಕೆ ರೈತ ಉತ್ಪಾದಕ ಕಂಪನಿ(ನಿ)ಸಭಾಭವನ, ಕಲ್ಲೇರಿಯಲ್ಲಿ ಜರಗಿತು.


ಗ್ರಾ.ಪಂ. ತಣ್ಣೀರುವಂತ ಅಧ್ಯಕ್ಷೆ ಹೇಮಾವತಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜಿ.ಪಂ.ಮಂಗಳೂರು ತೋಟಗಾರಿಕೆ ಉಪನಿರ್ದೇಶಕರು ಮಂಜುನಾಥ್, ನವಚೇತನ ತೋಟಗಾರಿಕೆ ರೈತ ಉತ್ಪಾದಕರ ಕಂಪೆನಿ(ನಿ) ಕಚೇರಿ ಅಧ್ಯಕ್ಷ ಲಿಂಗಪ್ಪ ನಾಯ್ಕ, ಉಪಾಧ್ಯಕ್ಷ ಪುರಂದರ ಗೌಡ, ತಣ್ಣೀರುಪಂತ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರಿಯಾ ಹಾಗೂ ಸದಸ್ಯರು ನವಚೇತನ ತೋಟಗಾರಿಕೆ ರೈತ ಉತ್ಪಾದಕರ ಕಂಪೆನಿಯ ನಿರ್ದೇಶಕರು ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಭವಿಷ್ಯ ವಿಜ್ಞಾನಿಗಳು ಸಿ. ಪಿ. ಸಿ. ಆರ್. ವಿಟ್ಲ., ತೋಟಗಾರಿಕೆ ಇಲಾಖೆ ಹಿರಿಯ ಅಧಿಕಾರಿ
ಚಂದ್ರಶೇಖರ್, ತೋಟಗಾರಿಕಾ ಅಧಿಕಾರಿ ಕೊಕ್ಕಡ ಹೋಬಳಿ ಮಲ್ಲಿಕಾನಾಥ್ ಬಿರಾದಾರ್, ಸಹಾಯಕ ತೋಟಗಾರಿಕಾ ನಿರ್ದೇಶಕ ಮಹಾವೀರ ಶೇಕ್ ನವರ್ ಮಾಹಿತಿ ನೀಡಿದರು.

Related posts

ಕಡಿರುದ್ಯಾವರ ಕುಕ್ಕಾವು ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಕೀಲರ ಸಂಘಕ್ಕೆ ನ್ಯಾಯಮೂರ್ತಿ ರಾಜೇಶ್‌ ರೈ ಕೈರಂಗಳ ಭೇಟಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ “ಸ್ವಾಗತಂ” ವಿಶೇಷ ಕಾರ್ಯಕ್ರಮ

Suddi Udaya

ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಣಕು ಸಂಸತ್ತು ಅಧಿವೇಶನ.

Suddi Udaya

ಶಿಶಿಲ: ಬರ್ಗುಳದಲ್ಲಿ ಹದಗೆಟ್ಟ ರಸ್ತೆ : ಅರಸಿನಮಕ್ಕಿ ಶಿಶಿಲ ಶೌರ್ಯ ಘಟಕ ಸ್ವಯಂಸೇವಕರಿಂದ ದುರಸ್ತಿ ಕಾರ್ಯ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಕುರಿತು ಐಇಸಿ ಚಟುವಟಿಕೆ

Suddi Udaya
error: Content is protected !!