24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ: ಹೆದ್ದಾರಿಯ ಕೆಲಸ ಕಾಮಗಾರಿಯಲ್ಲಿ ಮಾರ್ಗವನ್ನು ಎತ್ತರವಾಗಿಸಿದ್ದರಿಂದ ಪರಿಸರದ ಜನರಿಗೆ ತೊoದರೆ: ಮಾರ್ಗವನ್ನು ತಗ್ಗಿಸಿ ಕಾಮಗಾರಿ ನಡೆಸುವoತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಮನವಿ

ಕುವೆಟ್ಟು ರಾಷ್ಟ್ರೀಯ ಹೆದ್ದಾರಿಯ ಕೆಲಸ ಕಾಮಗಾರಿ ನಡೆಯುತ್ತಿದ್ದು ಮದ್ದಡ್ಕ ಮಸೀದಿ ಮತ್ತು ಹಾಲಿನ ಡಿಪ್ಪೊದ ಮುಂಭಾಗದಲ್ಲಿ ಮಾರ್ಗವನ್ನು ಬಹಳ ಎತ್ತರವಾಗಿಸಿದ್ದರಿಂದ ಈ ಪರಿಸರದಲ್ಲಿ ಮನೆಗಳಿಗೆ ಅoಗಡಿಗಳ ವ್ಯಾಪಾರಕ್ಕೆ ಜನರಿಗೆ ತೊoದರೆಯಾಗದoತೆ ಮಾರ್ಗವನ್ನು ತಗ್ಗಿಸಿ ಕಾಮಗಾರಿ ನಡೆಸುವoತೆ ಮದ್ದಡ್ಕ ಚಿಲಿಂಬಿ ಪರಿಸರದವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಮನವಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಚಿಲಿಂಬಿ ಪರಿಸರದ ಪ್ರಮುಖರಾದ ಅಶ್ರಫ್ ಚಿಲಿಂಬಿ, ಸಿರಾಜ್ ಚಿಲಿಂಬಿ, ರಘು ಶೆಟ್ಟಿ, ಇಲಿಯಾಝ್ ಚಿಲಿಂಬಿ, ರಕ್ಷಿತ್, ಇಕ್ಬಾಲ್ ಟಿಕ್ಕ, ಹಸನಬ್ಬ ಎಚ್ ಎಮ್, ಸಮೀರ್ ಎಸ್ ಬಿ, ದಾವೂದ್ ಮಟನ್ , ಹಮೀದ್ ಚಿಲಿಂಬಿ ಉಪಸ್ಥಿತರಿದ್ದರು.

Related posts

ಮಚ್ಚಿನ: ಕುತ್ತಿನ ಶಾಲೆಯಲ್ಲಿ ಬೀಳ್ಕೊಡುಗೆ ಮತ್ತು ಮಕ್ಕಳ ಹಬ್ಬ

Suddi Udaya

ಸುಲ್ಕೇರಿ ಶ್ರೀರಾಮ ಶಿಶು ಮಂದಿರ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ

Suddi Udaya

ಬೆಳ್ತಂಗಡಿ : ಜೈನ ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಅಹ್ವಾನ

Suddi Udaya

ಕೊಡಗು ವಿ.ವಿ ಸಿಂಡಿಕೇಟ್ ಸೆನೆಟ್ ಸದಸ್ಯರಾಗಿ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ ಎನ್ ಜನಾರ್ದನ್ ನೇಮಕ

Suddi Udaya

ನಾವೂರು ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ: ಸ್ನೇಹ ಜ್ಯೋತಿ ಮಹಿಳಾ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!