25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಲ್ಪಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿಗೆ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ಆಯ್ಕೆ

ಬೆಳಾಲು : ಕರ್ನಾಟಕ ಶಿಲ್ಪ ಕಲಾ ಅಕಾಡೆಮಿ 18ನೇ ವಾರ್ಷಿಕ ಶಿಲ್ಪಕಲಾ ಪ್ರದರ್ಶನ 2024ರ ಅಕಾಡೆಮಿ ಪ್ರಶಸ್ತಿಗೆ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ಆಯ್ಕೆಯಾಗಿದ್ದಾರೆ.

ಇವರು ಮರದ 2ಆಡಿ ಎತ್ತರದ ಕನ್ನಿಕಾ ಪರಮೇಶ್ವರಿ ಮೂರ್ತಿಯನ್ನು ರಚಿಸಿ ಪ್ರದರ್ಶನಕ್ಕೆ ಇಟ್ಟಿದ್ದರು. ದ.ಕ ಜಿಲ್ಲೆಯಿಂದ ಇವರ ಶಿಲ್ಪ ಕಲೆ ಆಯ್ಕೆಯಾಗಿದ್ದು, ಡಿಸೆಂಬರ್ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

Related posts

ಬೆಳ್ತಂಗಡಿ ಪತ್ರಕರ್ತರ ಸಂಘಕ್ಕೆ ವಾರ್ತಾಧಿಕಾರಿ ಖಾದರ್‌ಷಾ ಭೇಟಿ

Suddi Udaya

ಶಿಶಿಲ ಶಿವ ಸೇವಾ ಟ್ರಸ್ಟ್ ವತಿಯಿಂದ ಹೇವಾಜೆ ಶಾಲೆಯ ಆಯ್ದ ಮಕ್ಕಳಿಗೆ ಉಚಿತ ಬ್ಯಾಗ್, ಪುಸ್ತಕ ಮತ್ತು ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಕೊಕ್ಕಡ: ಹಳ್ಳಿಂಗೇರಿಯಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕಾಜೂರು ಶಿಕ್ಷಣ ಸಂಸ್ಥೆಯಲ್ಲಿ “ಅಲೀಫ್ ಡೇ” ಸಮಾರಂಭ

Suddi Udaya

ನಾವೂರು :ಗೋಪಾಲ ಕೃಷ್ಣ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನಾ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ದೇಯಿ ಬೈದಿತಿ ಕೋಟಿ ಚೆನ್ನಯ್ಯ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟಿನ ನಿಯೋಗ ಮುಂಬಯಿಗೆ ಭೇಟಿ: ಅನ್ನಛತ್ರ ಮತ್ತು ಯಾತ್ರಿ ನಿವಾಸದ ಶಿಲನ್ಯಾಸ ಕಾರ್ಯಕ್ರಮದ ಪೂರ್ವಭಾವಿ ಸಭೆ , ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!