33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಹಾ.ಉ.ಸ. ಸಂಘದ ವತಿಯಿಂದ ಬದನಾಜೆ ಶಾಲೆಯ ನೂತನ ಸಭಾಂಗಣಕ್ಕೆ ದೇಣಿಗೆ ಹಸ್ತಾಂತರ

ಉಜಿರೆ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಬದನಾಜೆ ಉ.ಪ್ರಾ. ಶಾಲೆಯ ನೂತನ ಸಭಾಂಗಣಕ್ಕೆ ರೂ 10000 ದೇಣಿಗೆ ನೀಡಿದರು.

ಪದಾಧಿಕಾರಿಗಳ ಸಮ್ಮುಖದಲ್ಲಿ ಅಧ್ಯಕ್ಷರು ದೇಣಿಗೆಯ ಚೆಕ್ ನ್ನು ಸುಜ್ಞಾನ ಹಿರಿಯ ವಿದ್ಯಾರ್ಥಿ ಸಂಘ ಬದನಾಜೆಯ ಪದಾಧಿಕಾರಿ ಶ್ರೀಮತಿ ನಾಗವೇಣಿ ಇವರಿಗೆ ಹಸ್ತಾಂತರಿಸಿದರು.

Related posts

ಮಡಂತ್ಯಾರು ಗ್ರಾ.ಪಂ. ಗೆ ಪಂಚಾಯತ್ ರಾಜ್ ಆಯುಕ್ತೆ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಭೇಟಿ

Suddi Udaya

ವ್ಯಸನಬಾಧಿತ ಕುಟುಂಬದವರ ಪಾಲಿಗೆ ಪ್ರೇರಕರಾದ ಮಡಂತ್ಯಾರಿನ ಪದ್ಮನಾಭ ಸಾಲ್ಯಾನ್ ರಿಗೆ ‘ಜಾಗೃತಿ ಅಣ್ಣ’ ಪ್ರಶಸ್ತಿ, ಗೌರವಾರ್ಪಣೆ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ ಅಧಿಕಾರಿಗಳೊಂದಿಗೆ ಅದಾಲತ್ ಕಾರ್ಯಕ್ರಮ- ಸಾವ೯ಜನಿಕ ಅಹವಾಲು

Suddi Udaya

ಸುನ್ನೀ ಸಮೂಹ ಸಂಘಟನೆಗಳ ವತಿಯಿಂದ ರಂಝಾನ್ ಕಿಟ್, ಸಾಮೂಹಿಕ ಇಫ್ತಾರ್ ಮೀಟ್

Suddi Udaya

ದಯಾ ವಿಶೇಷ ಶಾಲೆಯಲ್ಲಿ ಭೂಮಿ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಬಾಂಜರು ಮಲೆ ಶೇ. 100 ಮತದಾನ, ಮತದಾರರಿಗೆ ಶಾಸಕ ಹರೀಶ್ ಪೂಂಜ ಅಭಿನಂದನೆ

Suddi Udaya
error: Content is protected !!