September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಹಾ.ಉ.ಸ. ಸಂಘದ ವತಿಯಿಂದ ಬದನಾಜೆ ಶಾಲೆಯ ನೂತನ ಸಭಾಂಗಣಕ್ಕೆ ದೇಣಿಗೆ ಹಸ್ತಾಂತರ

ಉಜಿರೆ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಬದನಾಜೆ ಉ.ಪ್ರಾ. ಶಾಲೆಯ ನೂತನ ಸಭಾಂಗಣಕ್ಕೆ ರೂ 10000 ದೇಣಿಗೆ ನೀಡಿದರು.

ಪದಾಧಿಕಾರಿಗಳ ಸಮ್ಮುಖದಲ್ಲಿ ಅಧ್ಯಕ್ಷರು ದೇಣಿಗೆಯ ಚೆಕ್ ನ್ನು ಸುಜ್ಞಾನ ಹಿರಿಯ ವಿದ್ಯಾರ್ಥಿ ಸಂಘ ಬದನಾಜೆಯ ಪದಾಧಿಕಾರಿ ಶ್ರೀಮತಿ ನಾಗವೇಣಿ ಇವರಿಗೆ ಹಸ್ತಾಂತರಿಸಿದರು.

Related posts

ಬೆಳ್ತಂಗಡಿ: ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟದಲ್ಲಿ ಮೊಗ್ರು ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಗೆ ಹಲವು ಪ್ರಶಸ್ತಿ

Suddi Udaya

ವೇಣೂರು: ವಿದ್ಯಾರ್ಥಿನಿಯರನ್ನು ಚುಡಾಯಿಸುತ್ತಿದ್ದ ಯುವಕನ ಬಂಧನ: ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ ಹಿಂ.ಜಾ.ವೇ. ಕಾರ್ಯಕರ್ತರು

Suddi Udaya

ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನಲ್ಲಿ ‘ಟ್ಯಾಲೆಂಟ್ ಹ್ಯೂಸ್ 2026’ ಸಂಭ್ರಮ

Suddi Udaya

ಮರೋಡಿ: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ನಡ ಗ್ರಾಮ ಪಂಚಾಯಿತಿಯ ಮಕ್ಕಳ ವಿಶೇಷ ಗ್ರಾಮ ಸಭೆ

Suddi Udaya

ಇಂಟರ್ನ್ಯಾಷನಲ್ ಓಪನ್ ಫಿಡೆ ರೇಟೆಡ್ ಪಂದ್ಯಾಟ : ಬೆಸ್ಟ್ ಅನ್‌ರೇಟೆಡ್ ವಿಭಾಗದಲ್ಲಿ ಕೊಕ್ಕಡದ ಸಮರ್ಥ್ ಭಟ್ ತೃತೀಯ

Suddi Udaya
error: Content is protected !!