25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಲೇರಿ: ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

ಕಲ್ಲೇರಿ :ತೋಟಗಾರಿಕೆ ಇಲಾಖೆ ಜಿ. ಪಂ ಬೆಳ್ತಂಗಡಿ, ನವಚೇತನ ತೋಟಗಾರಿಕೆ ರೈತ ಉತ್ಪಾದಕ ಕಂಪೆನಿ(ನಿ)ಕಲ್ಲೇರಿ, ತಣ್ಣೀರುಪಂತ ಗ್ರಾಮ ಪಂಚಾಯತ್ ಇವರ ಸಹಭಾಗಿತ್ವದಲ್ಲಿ ತೋಟಗಾರಿಕೆ ಇಲಾಖೆ 2024-25 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ ನ. 30ರಂದು ನವಚೇತನ ತೋಟಗಾರಿಕೆ ರೈತ ಉತ್ಪಾದಕ ಕಂಪನಿ(ನಿ)ಸಭಾಭವನ, ಕಲ್ಲೇರಿಯಲ್ಲಿ ಜರಗಿತು.


ಗ್ರಾ.ಪಂ. ತಣ್ಣೀರುವಂತ ಅಧ್ಯಕ್ಷೆ ಹೇಮಾವತಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜಿ.ಪಂ.ಮಂಗಳೂರು ತೋಟಗಾರಿಕೆ ಉಪನಿರ್ದೇಶಕರು ಮಂಜುನಾಥ್, ನವಚೇತನ ತೋಟಗಾರಿಕೆ ರೈತ ಉತ್ಪಾದಕರ ಕಂಪೆನಿ(ನಿ) ಕಚೇರಿ ಅಧ್ಯಕ್ಷ ಲಿಂಗಪ್ಪ ನಾಯ್ಕ, ಉಪಾಧ್ಯಕ್ಷ ಪುರಂದರ ಗೌಡ, ತಣ್ಣೀರುಪಂತ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರಿಯಾ ಹಾಗೂ ಸದಸ್ಯರು ನವಚೇತನ ತೋಟಗಾರಿಕೆ ರೈತ ಉತ್ಪಾದಕರ ಕಂಪೆನಿಯ ನಿರ್ದೇಶಕರು ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಭವಿಷ್ಯ ವಿಜ್ಞಾನಿಗಳು ಸಿ. ಪಿ. ಸಿ. ಆರ್. ವಿಟ್ಲ., ತೋಟಗಾರಿಕೆ ಇಲಾಖೆ ಹಿರಿಯ ಅಧಿಕಾರಿ
ಚಂದ್ರಶೇಖರ್, ತೋಟಗಾರಿಕಾ ಅಧಿಕಾರಿ ಕೊಕ್ಕಡ ಹೋಬಳಿ ಮಲ್ಲಿಕಾನಾಥ್ ಬಿರಾದಾರ್, ಸಹಾಯಕ ತೋಟಗಾರಿಕಾ ನಿರ್ದೇಶಕ ಮಹಾವೀರ ಶೇಕ್ ನವರ್ ಮಾಹಿತಿ ನೀಡಿದರು.

Related posts

ಸುಲ್ಕೇರಿಮೊಗ್ರು ಶ್ರೀ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿ, ವಾರ್ಷಿಕ ಜಾತ್ರೋತ್ಸವ

Suddi Udaya

ಕಾಜೂರು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್‌ನಲ್ಲಿ ಬಕ್ರೀದ್ ಆಚರಣೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಧರ್ಮಸ್ಥಳ: ನಾರ್ಯ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಆಟಿದ ಗಮ್ಮತ್

Suddi Udaya

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ವೇಣೂರು: ನಡ್ತಿಕಲ್ಲು ನಿವಾಸಿ ಶೇಕಬ್ಬ ನಿಧನ

Suddi Udaya
error: Content is protected !!