ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಲೇರಿ: ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

ಕಲ್ಲೇರಿ :ತೋಟಗಾರಿಕೆ ಇಲಾಖೆ ಜಿ. ಪಂ ಬೆಳ್ತಂಗಡಿ, ನವಚೇತನ ತೋಟಗಾರಿಕೆ ರೈತ ಉತ್ಪಾದಕ ಕಂಪೆನಿ(ನಿ)ಕಲ್ಲೇರಿ, ತಣ್ಣೀರುಪಂತ ಗ್ರಾಮ ಪಂಚಾಯತ್ ಇವರ ಸಹಭಾಗಿತ್ವದಲ್ಲಿ ತೋಟಗಾರಿಕೆ ಇಲಾಖೆ 2024-25 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ ನ. 30ರಂದು ನವಚೇತನ ತೋಟಗಾರಿಕೆ ರೈತ ಉತ್ಪಾದಕ ಕಂಪನಿ(ನಿ)ಸಭಾಭವನ, ಕಲ್ಲೇರಿಯಲ್ಲಿ ಜರಗಿತು.


ಗ್ರಾ.ಪಂ. ತಣ್ಣೀರುವಂತ ಅಧ್ಯಕ್ಷೆ ಹೇಮಾವತಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜಿ.ಪಂ.ಮಂಗಳೂರು ತೋಟಗಾರಿಕೆ ಉಪನಿರ್ದೇಶಕರು ಮಂಜುನಾಥ್, ನವಚೇತನ ತೋಟಗಾರಿಕೆ ರೈತ ಉತ್ಪಾದಕರ ಕಂಪೆನಿ(ನಿ) ಕಚೇರಿ ಅಧ್ಯಕ್ಷ ಲಿಂಗಪ್ಪ ನಾಯ್ಕ, ಉಪಾಧ್ಯಕ್ಷ ಪುರಂದರ ಗೌಡ, ತಣ್ಣೀರುಪಂತ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರಿಯಾ ಹಾಗೂ ಸದಸ್ಯರು ನವಚೇತನ ತೋಟಗಾರಿಕೆ ರೈತ ಉತ್ಪಾದಕರ ಕಂಪೆನಿಯ ನಿರ್ದೇಶಕರು ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಭವಿಷ್ಯ ವಿಜ್ಞಾನಿಗಳು ಸಿ. ಪಿ. ಸಿ. ಆರ್. ವಿಟ್ಲ., ತೋಟಗಾರಿಕೆ ಇಲಾಖೆ ಹಿರಿಯ ಅಧಿಕಾರಿ
ಚಂದ್ರಶೇಖರ್, ತೋಟಗಾರಿಕಾ ಅಧಿಕಾರಿ ಕೊಕ್ಕಡ ಹೋಬಳಿ ಮಲ್ಲಿಕಾನಾಥ್ ಬಿರಾದಾರ್, ಸಹಾಯಕ ತೋಟಗಾರಿಕಾ ನಿರ್ದೇಶಕ ಮಹಾವೀರ ಶೇಕ್ ನವರ್ ಮಾಹಿತಿ ನೀಡಿದರು.

Related posts

ತಳಮಟ್ಟದ ಕಾರ್ಯಕರ್ತರ ಅಭಿಪ್ರಾಯವೇ ಕಾಂಗ್ರೆಸ್ ಸಂಘಟನೆಯ ಬಲ: ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ಇತಿಹಾಸದಲ್ಲಿ ಪ್ರಥಮ ಹಬ್ಬ: ಬೆಳ್ತಂಗಡಿ ಸಂಭ್ರಮ ಸಂಪನ್ನ,

Suddi Udaya

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya

ಶಿರ್ಲಾಲು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಹಾಗೂ ಜಂಟಿ ಸಂಘಟನೆ ವತಿಯಿಂದ ಆಟಿದ ಅಟೀಲ್ ಕಾರ್ಯಕ್ರಮ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಕವಿ ಮಾಸ್ತಿ ಸಂಸ್ಮರಣೆ

Suddi Udaya

ಪಂಪು ಶೆಡ್ ಫ್ಯೂಸ್ ನಲ್ಲಿ ಅವಿತು ಕೊಂಡ ಅಪಾಯಕಾರಿ ಹಾವು

Suddi Udaya
error: Content is protected !!