July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಡಿ. 21: ಬೆಳ್ತಂಗಡಿಯಲ್ಲಿ ಅಕ್ರಮ ಸಕ್ರಮ ಸಮಿತಿ ಸಭೆ

ಬೆಳ್ತಂಗಡಿ ತಾಲೂಕಿನ ಸರಕಾರಿ ಭೂಮಿ ಒತ್ತುವರಿ ಮಾಡಿ ಕೃಷಿ ಚಟುವಟಿಕೆ ನಡೆಸುತ್ತಿರುವ ಕೃಷಿಕರು ಅಕ್ರಮ ಸಕ್ರಮದಡಿ ಸಲ್ಲಿಸಿದ ಅರ್ಜಿಯನ್ನು ಇತ್ಯರ್ಥಗೊಳಿಸಲು ಡಿ. 21 ರಂದು ಪೂರ್ವಾಹ್ನ 10.30 ಗಂಟೆಗೆ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಅಕ್ರಮ ಸಕ್ರಮ ಸಮಿತಿಯ ಸಭೆಯು ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಶಾಸಕ ಹರೀಶ್ ಪೂಂಜರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಕನ್ಯಾಡಿ 2: ಸ.ಉ. ಹಿ.ಪ್ರಾ. ಶಾಲೆಗೆ ಕನ್ಯಾಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಪ್ರಿಂಟರ್ ಕೊಡುಗೆ

Suddi Udaya

ವೇಣೂರು ಸರಕಾರಿ ಪ.ಪೂ. ಕಾಲೇಜು ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗಣೇಶೋತ್ಸವದಲ್ಲಿ 500 ಭಜಕರಿಂದ ಭಜನೋತ್ಸವ

Suddi Udaya

ವಿಜಯರತ್ನ ಪ್ರಶಸ್ತಿ ಪುರಸ್ಕೃತ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಕುಡುಮಶ್ರೀ ಟೈಗರ್ಸ್ ಧರ್ಮಸ್ಥಳ ತಂಡದಿಂದ ಗೌರವದ ಸನ್ಮಾನ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ನಾವೂರು ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!