April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪೆರಾಲ್ದರಕಟ್ಟೆ ಬದ್ರಿಯಾ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿ ರಚನೆ: ಅಧ್ಯಕ್ಷರಾಗಿ ನವಾಝ್ ಶರೀಫ್ ಕಟ್ಟೆ ಆಯ್ಕೆ

ಬೆಳ್ತಂಗಡಿ : ಬದ್ರಿಯಾ ಜುಮ್ಮಾ ಮಸೀದಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆಯು ನ. 29 ರಂದು ಜುಮ್ಮಾ ನಮಾಝಿನ ಬಳಿಕ ಮಸೀದಿ ಹಾಲ್‌ನಲ್ಲಿ ನಡೆಯಿತು.

ಅಧ್ಯಕ್ಷ ನವಾಝ್ ಶರೀಫ್ ಕಟ್ಟೆ ಸ್ವಾಗತ ಮಾಡಿದರು, ಪ್ರದಾನ ಕಾರ್ಯದರ್ಶಿ ಸ್ವಾದಿಕ್ ಮಸೀದಿ ಬಳಿ ವರದಿ ವಾಚನ ಮಾಡಿದರು. ಆ ಬಳಿಕ ನೂತನ ಆಡಳಿತ ಸಮಿತಿಯನ್ನು ರಚಿಸಲಾಯಿತು.

ಗೌರವಾಧ್ಯಕ್ಷರಾಗಿ ಶೇಕಬ್ಬ ಹಾಜಿ ದರ್ಖಾಸ್, ಅಧ್ಯಕ್ಷರಾಗಿ ನವಾಝ್ ಶರೀಫ್ ಕಟ್ಟೆ, ಉಪಾಧ್ಯಕ್ಷರಾಗಿ ಇಬ್ರಾಹಿಂ ತಮುನಾಕ ಕಟ್ಟೆ, ಶಂಶುದ್ದೀನ್ ಕಟ್ಟೆ, ಬಶೀರ್ ವೇಣೂರು , ಪ್ರಧಾನ ಕಾರ್ಯದರ್ಶಿಯಾಗಿ ಸ್ವಾಧಿಕ್ ಮಸೀದಿಬಳಿ, ಕಾರ್ಯದರ್ಶಿಯಾಗಿ ಪಿ.ಕೆ. ಶರೀಫ್ ಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ನವಾಝ್ ಮಂಜೋಟ್ಟಿ, ಅಶ್ರಫ್ ಕಟ್ಟೆ, ಕೋಶಾಧಿಕಾರಿಯಾಗಿ ಅಶ್ರಫ್ ಗುಂಡೇರಿ, ಲೆಕ್ಕ ಪರಿಶೋಧಕರಾಗಿ ಸಿದ್ಧೀಕ್ ಮಸೀದಿಬಳಿ, ವ್ಯವಸ್ಥಾಪಕರಾಗಿ ರಫೀಕ್ ಜಿ.ಎ, ಕಾನೂನು ಸಲಹೆಗಾರರಾಗಿ ಶಮೀಮ್ ಯು ಯೂಸುಫ್, ಸಲಹೆಗಾರರಾಗಿ ಹಾಜಿ. ಅಬೂಬಕ್ಕರ್ ಮಂಜೋಟ್ಟಿ, ಖಮರುದ್ದೀನ್ ಮಸೀದಿಬಳಿ ಮತ್ತು ಹಾಜಿ.ಅಬ್ದುಲ್ ಕರೀಂ ಕಾರಂದೂರು ಇವರನ್ನು ಸರ್ವರ ಒಮ್ಮತದಿಂದ ಆಯ್ಕೆ ಮಾಡಲಾಯಿತು.

ಜಮಾಅತ್ ಕಮಿಟಿ ಸದಸ್ಯರಾಗಿ ಪಿ.ಕೆ ಆದಂ ಮಂಜೊಟ್ಟಿ, ದಾವೂದ್ ಸಾಹೇಬ್ ಮಂಜೊಟ್ಟಿ, ಅಬ್ಬು ಗಿಂಡಾಡಿ, ಸುಲೈಮಾನ್ ಕಟ್ಟೆ, ನಿಜಾಮ್ ಗಿಂಡಾಡಿ, ಸಮೀರ್ ಮಸೀದಿಬಳಿ, ಇಬ್ರಾಹಿಂ ಮಂಜೊಟ್ಟಿ, ಹಮೀದ್ ಬಾವಿಬಳಿ, ಹೈದರ್ ಮಂಜೊಟ್ಟಿ, ಅಝೀಝ್ ಜಿ.ಏ, ಹಕೀಂ ಕಟ್ಟೆ, ಮುಸ್ತಫಾ ಮಂಜೊಟ್ಟಿ, ಮುಬಾರಕ್ ಮಂಜೊಟ್ಟಿ, ನಾಸಿರ್ ಮಸೀದಿಬಳಿ, ರಜಾಕ್ ಗಿಂಡಾಡಿ, ನಾಸಿರ್ ಅಲಿಮಾರ್, ಇಸ್ಮಾಯಿಲ್ ಮಂಜೊಟ್ಟಿ, ಹಸೈ ಮಂಜೊಟ್ಟಿ, ರಿಯಾಜ್ ಗಿಂಡಾಡಿ, ಇಸಾಕ್ ಕಾಪಿನಡ್ಕ, ರಫೀಕ್ ಪುತ್ತು ಕಟ್ಟೆ ಮತ್ತು ಪಿ.ಕೆ ರಿಯಾಝ್ ಕಟ್ಟೆ, ಸಮದ್ಆ ಯ್ಕೆಯಾದರು.

Related posts

ಸೆ.12: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ದಿಡುಪೆ ಪಯ್ಯೆ ನಿವಾಸಿ ಸುಲೈಮಾನ್ ಪಯ್ಯೇ ನಿಧನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ.ಯಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಗುರುವಾಯನಕೆರೆ: ಕೆರೆಯನ್ನು ಅಭಿವೃದ್ಧಿ ಪಡಿಸಲು ಲೋಕಾಯುಕ್ತ ಅಧಿಕಾರಿಗಳ ತಂಡ ಭೇಟಿ, ಪರಿಶೀಲನೆ

Suddi Udaya

ಬಂದಾರು: ಕುಂಟಾಲಪಲ್ಕೆ ಕಲ್ಲರ್ಬಿ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ: ಮಣ್ಣು ತೆರವು ಕಾರ್ಯ

Suddi Udaya

ಗೃಹಲಕ್ಷ್ಮಿ ಯೋಜನೆಯಲ್ಲಿ ತಾಂತ್ರಿಕ ತೊಡಕು, ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ಸಂಪೂರ್ಣವಾಗಿ ದೊರೆಯಲು ಕ್ರಮ ವಹಿಸುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಪತ್ರ ಬರೆದು ಒತ್ತಾಯ

Suddi Udaya
error: Content is protected !!