ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ: ಹೆದ್ದಾರಿಯ ಕೆಲಸ ಕಾಮಗಾರಿಯಲ್ಲಿ ಮಾರ್ಗವನ್ನು ಎತ್ತರವಾಗಿಸಿದ್ದರಿಂದ ಪರಿಸರದ ಜನರಿಗೆ ತೊoದರೆ: ಮಾರ್ಗವನ್ನು ತಗ್ಗಿಸಿ ಕಾಮಗಾರಿ ನಡೆಸುವoತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಮನವಿ

ಕುವೆಟ್ಟು ರಾಷ್ಟ್ರೀಯ ಹೆದ್ದಾರಿಯ ಕೆಲಸ ಕಾಮಗಾರಿ ನಡೆಯುತ್ತಿದ್ದು ಮದ್ದಡ್ಕ ಮಸೀದಿ ಮತ್ತು ಹಾಲಿನ ಡಿಪ್ಪೊದ ಮುಂಭಾಗದಲ್ಲಿ ಮಾರ್ಗವನ್ನು ಬಹಳ ಎತ್ತರವಾಗಿಸಿದ್ದರಿಂದ ಈ ಪರಿಸರದಲ್ಲಿ ಮನೆಗಳಿಗೆ ಅoಗಡಿಗಳ ವ್ಯಾಪಾರಕ್ಕೆ ಜನರಿಗೆ ತೊoದರೆಯಾಗದoತೆ ಮಾರ್ಗವನ್ನು ತಗ್ಗಿಸಿ ಕಾಮಗಾರಿ ನಡೆಸುವoತೆ ಮದ್ದಡ್ಕ ಚಿಲಿಂಬಿ ಪರಿಸರದವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಮನವಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಚಿಲಿಂಬಿ ಪರಿಸರದ ಪ್ರಮುಖರಾದ ಅಶ್ರಫ್ ಚಿಲಿಂಬಿ, ಸಿರಾಜ್ ಚಿಲಿಂಬಿ, ರಘು ಶೆಟ್ಟಿ, ಇಲಿಯಾಝ್ ಚಿಲಿಂಬಿ, ರಕ್ಷಿತ್, ಇಕ್ಬಾಲ್ ಟಿಕ್ಕ, ಹಸನಬ್ಬ ಎಚ್ ಎಮ್, ಸಮೀರ್ ಎಸ್ ಬಿ, ದಾವೂದ್ ಮಟನ್ , ಹಮೀದ್ ಚಿಲಿಂಬಿ ಉಪಸ್ಥಿತರಿದ್ದರು.

Related posts

ವಿಶ್ವ ತಂಬಾಕು ರಹಿತ ದಿನ :ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಂದ ಜಾಗೃತಿ ಜಾಥಾ 

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಎ.ಜೆ ಅಜೇಯ್ ಜೆಕೋಬ್ ಬೆಳ್ತಂಗಡಿ ಆಯ್ಕೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ದೈವದ ಆಸನ(ಮುಕ್ಕಾರ್) ಸಮಪ೯ಣೆ: ವಾಸ್ತು ಶಿಲ್ಪಿ ಸುಂದರ ಆಚಾರ್ಯ ಮಡೆಂಜಿಮಾರುರವರಿಗೆ ಕ್ಷೇತ್ರದಿಂದ ಗೌರವಾರ್ಪಣೆ

Suddi Udaya

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ: ಚಿನ್ಮಯ್ ಜಿ.ಕೆ. 597, ನೇಹಾ ಭಟ್ 592 ಅಂಕದೊಂದಿಗೆ ಹೊಸ ದಾಖಲೆ

Suddi Udaya

ಮುಂಡಾಜೆ ಗ್ರಾ.ಪಂ. ನ ಗ್ರಾಮ ಸಭೆ

Suddi Udaya
error: Content is protected !!