April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಲ್ಪಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿಗೆ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ಆಯ್ಕೆ

ಬೆಳಾಲು : ಕರ್ನಾಟಕ ಶಿಲ್ಪ ಕಲಾ ಅಕಾಡೆಮಿ 18ನೇ ವಾರ್ಷಿಕ ಶಿಲ್ಪಕಲಾ ಪ್ರದರ್ಶನ 2024ರ ಅಕಾಡೆಮಿ ಪ್ರಶಸ್ತಿಗೆ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ಆಯ್ಕೆಯಾಗಿದ್ದಾರೆ.

ಇವರು ಮರದ 2ಆಡಿ ಎತ್ತರದ ಕನ್ನಿಕಾ ಪರಮೇಶ್ವರಿ ಮೂರ್ತಿಯನ್ನು ರಚಿಸಿ ಪ್ರದರ್ಶನಕ್ಕೆ ಇಟ್ಟಿದ್ದರು. ದ.ಕ ಜಿಲ್ಲೆಯಿಂದ ಇವರ ಶಿಲ್ಪ ಕಲೆ ಆಯ್ಕೆಯಾಗಿದ್ದು, ಡಿಸೆಂಬರ್ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

Related posts

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಕೃತಜ್ಞತಾ ಸಮಾರಂಭ

Suddi Udaya

ಏರುತ್ತಿರುವ ತಾಪಮಾನ: ಅಂಗನವಾಡಿ ಕೇಂದ್ರಗಳ ಸಮಯ ಪರಿಷ್ಕರಣೆ- ಬೆಳಗ್ಗೆ 8ರಿಂದ ಮಧ್ಯಾಹ್ನ 12 ರವರೆಗೆ ಕಾರ್ಯ ನಿರ್ವಹಣೆಗೆ ಆದೇಶ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಗೌರವ ಪ್ರಶಸ್ತಿ: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಶಶಿಧರ ನೇಮಕ

Suddi Udaya

ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸ.ಸಂಘದ 21ನೇ ವಾರ್ಷಿಕ ಮಹಾಸಭೆ: ಎಸ್ಸೆಸೆಲ್ಸಿ, ಪಿಯುಸಿ ಪರೀಕ್ಷೆಗಳಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಪಿಲ್ಯ ಶಾಲಾ ಹಳೇ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷರಾಗಿ ಆಮಂತ್ರಣ ವಿಜಯ ಕುಮಾರ್ ಜೈನ್ ಆಯ್ಕೆ

Suddi Udaya
error: Content is protected !!