22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಲ್ಪಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿಗೆ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ಆಯ್ಕೆ

ಬೆಳಾಲು : ಕರ್ನಾಟಕ ಶಿಲ್ಪ ಕಲಾ ಅಕಾಡೆಮಿ 18ನೇ ವಾರ್ಷಿಕ ಶಿಲ್ಪಕಲಾ ಪ್ರದರ್ಶನ 2024ರ ಅಕಾಡೆಮಿ ಪ್ರಶಸ್ತಿಗೆ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ಆಯ್ಕೆಯಾಗಿದ್ದಾರೆ.

ಇವರು ಮರದ 2ಆಡಿ ಎತ್ತರದ ಕನ್ನಿಕಾ ಪರಮೇಶ್ವರಿ ಮೂರ್ತಿಯನ್ನು ರಚಿಸಿ ಪ್ರದರ್ಶನಕ್ಕೆ ಇಟ್ಟಿದ್ದರು. ದ.ಕ ಜಿಲ್ಲೆಯಿಂದ ಇವರ ಶಿಲ್ಪ ಕಲೆ ಆಯ್ಕೆಯಾಗಿದ್ದು, ಡಿಸೆಂಬರ್ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕಲೋತ್ಸವ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಭಾರತೀಯ ಜೈನ್ ಮಿಲನ್ ಸಭೆ

Suddi Udaya

ಇಕೋಆಕ್ಷನ್ ಬಯೋ-ಡೈವರ್ಸಿಟಿ ಕ್ವಿಜ್ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ಗ್ಲೋಬಲ್ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಸುರಕ್ಷಿತ ಹೆರಿಗೆಯನ್ನು ಖಾತ್ರಿಪಡಿಸುವ ಗುಣಮಟ್ಟದ ಮಾನದಂಡ ಮಾನ್ಯತಾ ಪ್ರಮಾಣಪತ್ರ

Suddi Udaya

ಮಹಿಳಾ ಮೀಸಲಾತಿಯನ್ನು ದುರ್ಬಳಕೆ ಮಾಡಿಕೊಂಡು, ಕ್ಷೇತ್ರ‌ ಪುನರ್ ವಿಂಗಡನೆ ಮೂಲಕ ಅಧಿಕಾರ ಹಿಡಿಯಲು ಯತ್ನಿಸಿದ ಬಿಜೆಪಿಗೆ ಮುಖಭಂಗ- ರಕ್ಷಿತ್ ಶಿವರಾಂ

Suddi Udaya

ಶೈಕ್ಷಣಿಕ ಕ್ಷೇತ್ರದ ಅದ್ಭುತ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ”ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ” ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya
error: Content is protected !!