July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ  ಬೆಂಗಳೂರಿನ ನೃತ್ಯಕುಟೀರ ತಂಡದವರಿಂದ ವಿದುಷಿ ಶ್ರೀಮತಿ ದೀಪಾ ಭಟ್ ನಿರ್ದೇಶನದಲ್ಲಿ ನೃತ್ಯರೂಪಕ

 ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ಕಾರ್ತಿಕ ಮಾಸದ ಲಕ್ಷದೀಪೋತ್ಸವ  ಸಂದರ್ಭದಲ್ಲಿ  ಆಗಮಿಸುವ ಭಕ್ತಾಭಿಮಾನಿಗಳಿಗೆ   ಮುದನೀಡಬಲ್ಲ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು  ಕ್ಷೇತ್ರದ ಅಮೃತವರ್ಷಿಣಿ ಮತ್ತು ಪ್ರೌಢ ಶಾಲಾ  ಆವರಣದ  ವಸ್ತುಪ್ರ ದರ್ಶನ ವೇದಿಕೆಯಲ್ಲಿ  ಅನಾವರಣಗೊಳ್ಳುತ್ತಿದೆ. 

ಈ ವೇಳೆ ವಸ್ತುಪ್ರದರ್ಶನ ಮಂಟಪದಲ್ಲಿ ಬೆಂಗಳೂರಿನ ನೃತ್ಯಕುಟೀರ ತಂಡದವರಿಂದ ವಿದುಷಿ ಶ್ರೀಮತಿ ದೀಪಾ ಭಟ್ ನಿರ್ದೇಶನದಲ್ಲಿ ನೃತ್ಯರೂಪಕ ನಡೆಯಿತು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ನಾಮಪತ್ರ ಸಲ್ಲಿಕೆ‌ ಕ್ಷಣಗಣನೆ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನ ಸ್ಥಾಪಕ ಪ್ರಾಚಾರ್ಯ ಪ್ರೊ.ಎಸ್.ಪ್ರಭಾಕರ್ ಅವರಿಗೆ ನುಡಿನಮನ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಹಾಗೂ ಮೆಗಾ ಪೋಷಕರ ಸಭೆ

Suddi Udaya

ಧರ್ಮಸ್ಥಳ ಶಾಂತಿವನ ಟ್ರಸ್ಟ್‌ನ ವತಿಯಿಂದ ಸುಪ್ರಿಯಾ ಹರ್ಷೇಂದ್ರ ಕುಮಾರ್ ಅವರಿಗೆ ಸನ್ಮಾನ

Suddi Udaya

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ: ಕೊಲೆ ಆರೋಪಿಯ ಗುರುತು ಪತ್ತೆ ಹಚ್ಚಿದ ಪೊಲೀಸರು

Suddi Udaya

ಪಿಂಚಣಿ ಮಸೂದೆಯನ್ನು ತಿದ್ದುಪಡಿ ಮಾಡುವಂತೆ ರಾಜ್ಯ ಸರಕಾರಿ ನಿವೃತ ನೌಕರರ ಸಂಘದಿಂದ ಉಪತಹಶೀಲ್ದಾರ್ ರವರ ಮೂಲಕ ಮನವಿ

Suddi Udaya
error: Content is protected !!