July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಮೊಬೈಲ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

ಉಜಿರೆ: ಉಜಿರೆಯಿಂದ ನಿಡಿಗಲ್ ಕಡೆಗೆ ಹೋಗುತ್ತಿರುವ ಸಂದರ್ಭ ಮೊಬೈಲ್ ಕಳೆದುಹೋಗಿದೆ.

ನ.29ರಂದು ತಡರಾತ್ರಿ ಉಜಿರೆಯಿಂದ ನಿಡಿಗಲ್ ಕಡೆಗೆ ಹೋಗುತ್ತಿರುವ ಸಂದರ್ಭ One Plus 11R ಮೊಬೈಲ್ ಬಿದ್ದು ಹೋಗಿದ್ದು ಸ್ವಲ್ಪ ಹೊತ್ತು ಪೋನ್‌ಗೆ ಕರೆ ಮಾಡುವಾಗ ರಿಂಗ್ ಆಗಿದ್ದು ಇದೀಗ ಫೋನ್ ಸ್ವಿಚ್ ಆಫ್ ಆಗಿದೆ.
ಸಿಕ್ಕಿದ್ದಲ್ಲಿ: 9902006190 ಅನುಷಾ ಆಚಾರ್ಯ ಎಂಬವರನ್ನು ಸಂಪರ್ಕಿಸುವಂತೆ ವಿನಂತಿಸಿದ್ದಾರೆ.

Related posts

ಮಚ್ಚಿನ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಭಕ್ತವೃಂದದಿಂದ ಬಡ ಕುಟುಂಬಕ್ಕೆ ಆರ್ಥಿಕ ಧನಸಹಾಯ

Suddi Udaya

ಕಾಜಿಮುಗೇರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಸೀತರಾಮ ಹೆಬ್ಬಾರ್ ವಿಧಿವಶ

Suddi Udaya

ರೂ. 35 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪಟ್ಟಣ ಪಂಚಾಯತ್ ಕಛೇರಿ ವಿಸ್ತ್ರತ ಕಟ್ಟಡದ ಸಭಾಂಗಣ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಹಿರಿಯ ಸಹಕಾರಿ, ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷ ತಣ್ಣೀರುಪಂತ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಿರಂಜನ್ ಬಾವಂತಬೆಟ್ಟುರವರಿಗೆ ‘ಸಹಕಾರಿ ರತ್ನ ಪ್ರಶಸ್ತಿ’

Suddi Udaya

ಬೆಳ್ತಂಗಡಿ: ನೇಮಿರಾಜ್ ಬುಣ್ಣು ನಿಧನ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಅಧ್ಯಕ್ಷ ದೀಪಕ್ ಜಿ. ರವರಿಗೆ ಸಮಾಜ ರತ್ನ ಪ್ರಶಸ್ತಿ

Suddi Udaya
error: Content is protected !!