37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಹಾ.ಉ.ಸ. ಸಂಘದ ವತಿಯಿಂದ ಬದನಾಜೆ ಶಾಲೆಯ ನೂತನ ಸಭಾಂಗಣಕ್ಕೆ ದೇಣಿಗೆ ಹಸ್ತಾಂತರ

ಉಜಿರೆ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಬದನಾಜೆ ಉ.ಪ್ರಾ. ಶಾಲೆಯ ನೂತನ ಸಭಾಂಗಣಕ್ಕೆ ರೂ 10000 ದೇಣಿಗೆ ನೀಡಿದರು.

ಪದಾಧಿಕಾರಿಗಳ ಸಮ್ಮುಖದಲ್ಲಿ ಅಧ್ಯಕ್ಷರು ದೇಣಿಗೆಯ ಚೆಕ್ ನ್ನು ಸುಜ್ಞಾನ ಹಿರಿಯ ವಿದ್ಯಾರ್ಥಿ ಸಂಘ ಬದನಾಜೆಯ ಪದಾಧಿಕಾರಿ ಶ್ರೀಮತಿ ನಾಗವೇಣಿ ಇವರಿಗೆ ಹಸ್ತಾಂತರಿಸಿದರು.

Related posts

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ಅವರಿಗೆ ಸನ್ಮಾನ

Suddi Udaya

ಯುವ ಉದ್ಯಮಿ ಕಿರಣ್ ಕುಮಾರ್ ಮಂಜಿಲರವರಿಂದ ಮಾನವೀಯ ಕಾರ್ಯ: ಆರಂಬೋಡಿ ಗ್ರಾಮದ ಬಡ ಕುಟುಂಬಕ್ಕೆ ಸುಮಾರು ರೂ 70 ಸಾವಿರದಲ್ಲಿ ಶೌಚಾಲಯ ನಿರ್ಮಿಸಿ ಹಸ್ತಾಂತರ

Suddi Udaya

ಕರಾಟೆ ಚಾಂಪಿಯನ್‌ಶಿಪ್: ಮುಹಮ್ಮದ್ ಹುಝೈರ್ ಕುಮಿಟೆ ವಿಭಾಗದಲ್ಲಿ ಪ್ರಥಮ, ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಮದ್ದಡ್ಕದಲ್ಲಿ‌ ಸರಣಿ ಅಪಘಾತ; ಕಾರು ಜಖo

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ನಡ ಕಾಲೇಜಿಗೆ ತೃತೀಯ ಸ್ಥಾನ

Suddi Udaya
error: Content is protected !!