July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಲೇರಿ: ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

ಕಲ್ಲೇರಿ :ತೋಟಗಾರಿಕೆ ಇಲಾಖೆ ಜಿ. ಪಂ ಬೆಳ್ತಂಗಡಿ, ನವಚೇತನ ತೋಟಗಾರಿಕೆ ರೈತ ಉತ್ಪಾದಕ ಕಂಪೆನಿ(ನಿ)ಕಲ್ಲೇರಿ, ತಣ್ಣೀರುಪಂತ ಗ್ರಾಮ ಪಂಚಾಯತ್ ಇವರ ಸಹಭಾಗಿತ್ವದಲ್ಲಿ ತೋಟಗಾರಿಕೆ ಇಲಾಖೆ 2024-25 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ ನ. 30ರಂದು ನವಚೇತನ ತೋಟಗಾರಿಕೆ ರೈತ ಉತ್ಪಾದಕ ಕಂಪನಿ(ನಿ)ಸಭಾಭವನ, ಕಲ್ಲೇರಿಯಲ್ಲಿ ಜರಗಿತು.


ಗ್ರಾ.ಪಂ. ತಣ್ಣೀರುವಂತ ಅಧ್ಯಕ್ಷೆ ಹೇಮಾವತಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜಿ.ಪಂ.ಮಂಗಳೂರು ತೋಟಗಾರಿಕೆ ಉಪನಿರ್ದೇಶಕರು ಮಂಜುನಾಥ್, ನವಚೇತನ ತೋಟಗಾರಿಕೆ ರೈತ ಉತ್ಪಾದಕರ ಕಂಪೆನಿ(ನಿ) ಕಚೇರಿ ಅಧ್ಯಕ್ಷ ಲಿಂಗಪ್ಪ ನಾಯ್ಕ, ಉಪಾಧ್ಯಕ್ಷ ಪುರಂದರ ಗೌಡ, ತಣ್ಣೀರುಪಂತ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರಿಯಾ ಹಾಗೂ ಸದಸ್ಯರು ನವಚೇತನ ತೋಟಗಾರಿಕೆ ರೈತ ಉತ್ಪಾದಕರ ಕಂಪೆನಿಯ ನಿರ್ದೇಶಕರು ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಭವಿಷ್ಯ ವಿಜ್ಞಾನಿಗಳು ಸಿ. ಪಿ. ಸಿ. ಆರ್. ವಿಟ್ಲ., ತೋಟಗಾರಿಕೆ ಇಲಾಖೆ ಹಿರಿಯ ಅಧಿಕಾರಿ
ಚಂದ್ರಶೇಖರ್, ತೋಟಗಾರಿಕಾ ಅಧಿಕಾರಿ ಕೊಕ್ಕಡ ಹೋಬಳಿ ಮಲ್ಲಿಕಾನಾಥ್ ಬಿರಾದಾರ್, ಸಹಾಯಕ ತೋಟಗಾರಿಕಾ ನಿರ್ದೇಶಕ ಮಹಾವೀರ ಶೇಕ್ ನವರ್ ಮಾಹಿತಿ ನೀಡಿದರು.

Related posts

ಬಂದಾರು: ಬಿಜೆಪಿ ಕಾರ್ಯಕರ್ತರಿಂದ ಬಿರುಸಿನ ಮತಪ್ರಚಾರ

Suddi Udaya

ಮಿತ್ತಬಾಗಿಲುನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ ಮೆರವಣಿಗೆ

Suddi Udaya

ದ.ಕ ಲೋಕಸಭಾ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ ಕ್ಯಾ| ಬ್ರಿಜೇಶ್ ಚೌಟ: 149208 ಮತಗಳ ಅಂತರದಿಂದ ಭರ್ಜರಿ ಗೆಲುವು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆ ಸೋಲು

Suddi Udaya

ಉರುವಾಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ

Suddi Udaya

ಜ.24 ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ ಪ್ರಾರಂಭ

Suddi Udaya
error: Content is protected !!