July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪೆರಾಲ್ದರಕಟ್ಟೆ ಬದ್ರಿಯಾ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿ ರಚನೆ: ಅಧ್ಯಕ್ಷರಾಗಿ ನವಾಝ್ ಶರೀಫ್ ಕಟ್ಟೆ ಆಯ್ಕೆ

ಬೆಳ್ತಂಗಡಿ : ಬದ್ರಿಯಾ ಜುಮ್ಮಾ ಮಸೀದಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆಯು ನ. 29 ರಂದು ಜುಮ್ಮಾ ನಮಾಝಿನ ಬಳಿಕ ಮಸೀದಿ ಹಾಲ್‌ನಲ್ಲಿ ನಡೆಯಿತು.

ಅಧ್ಯಕ್ಷ ನವಾಝ್ ಶರೀಫ್ ಕಟ್ಟೆ ಸ್ವಾಗತ ಮಾಡಿದರು, ಪ್ರದಾನ ಕಾರ್ಯದರ್ಶಿ ಸ್ವಾದಿಕ್ ಮಸೀದಿ ಬಳಿ ವರದಿ ವಾಚನ ಮಾಡಿದರು. ಆ ಬಳಿಕ ನೂತನ ಆಡಳಿತ ಸಮಿತಿಯನ್ನು ರಚಿಸಲಾಯಿತು.

ಗೌರವಾಧ್ಯಕ್ಷರಾಗಿ ಶೇಕಬ್ಬ ಹಾಜಿ ದರ್ಖಾಸ್, ಅಧ್ಯಕ್ಷರಾಗಿ ನವಾಝ್ ಶರೀಫ್ ಕಟ್ಟೆ, ಉಪಾಧ್ಯಕ್ಷರಾಗಿ ಇಬ್ರಾಹಿಂ ತಮುನಾಕ ಕಟ್ಟೆ, ಶಂಶುದ್ದೀನ್ ಕಟ್ಟೆ, ಬಶೀರ್ ವೇಣೂರು , ಪ್ರಧಾನ ಕಾರ್ಯದರ್ಶಿಯಾಗಿ ಸ್ವಾಧಿಕ್ ಮಸೀದಿಬಳಿ, ಕಾರ್ಯದರ್ಶಿಯಾಗಿ ಪಿ.ಕೆ. ಶರೀಫ್ ಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ನವಾಝ್ ಮಂಜೋಟ್ಟಿ, ಅಶ್ರಫ್ ಕಟ್ಟೆ, ಕೋಶಾಧಿಕಾರಿಯಾಗಿ ಅಶ್ರಫ್ ಗುಂಡೇರಿ, ಲೆಕ್ಕ ಪರಿಶೋಧಕರಾಗಿ ಸಿದ್ಧೀಕ್ ಮಸೀದಿಬಳಿ, ವ್ಯವಸ್ಥಾಪಕರಾಗಿ ರಫೀಕ್ ಜಿ.ಎ, ಕಾನೂನು ಸಲಹೆಗಾರರಾಗಿ ಶಮೀಮ್ ಯು ಯೂಸುಫ್, ಸಲಹೆಗಾರರಾಗಿ ಹಾಜಿ. ಅಬೂಬಕ್ಕರ್ ಮಂಜೋಟ್ಟಿ, ಖಮರುದ್ದೀನ್ ಮಸೀದಿಬಳಿ ಮತ್ತು ಹಾಜಿ.ಅಬ್ದುಲ್ ಕರೀಂ ಕಾರಂದೂರು ಇವರನ್ನು ಸರ್ವರ ಒಮ್ಮತದಿಂದ ಆಯ್ಕೆ ಮಾಡಲಾಯಿತು.

ಜಮಾಅತ್ ಕಮಿಟಿ ಸದಸ್ಯರಾಗಿ ಪಿ.ಕೆ ಆದಂ ಮಂಜೊಟ್ಟಿ, ದಾವೂದ್ ಸಾಹೇಬ್ ಮಂಜೊಟ್ಟಿ, ಅಬ್ಬು ಗಿಂಡಾಡಿ, ಸುಲೈಮಾನ್ ಕಟ್ಟೆ, ನಿಜಾಮ್ ಗಿಂಡಾಡಿ, ಸಮೀರ್ ಮಸೀದಿಬಳಿ, ಇಬ್ರಾಹಿಂ ಮಂಜೊಟ್ಟಿ, ಹಮೀದ್ ಬಾವಿಬಳಿ, ಹೈದರ್ ಮಂಜೊಟ್ಟಿ, ಅಝೀಝ್ ಜಿ.ಏ, ಹಕೀಂ ಕಟ್ಟೆ, ಮುಸ್ತಫಾ ಮಂಜೊಟ್ಟಿ, ಮುಬಾರಕ್ ಮಂಜೊಟ್ಟಿ, ನಾಸಿರ್ ಮಸೀದಿಬಳಿ, ರಜಾಕ್ ಗಿಂಡಾಡಿ, ನಾಸಿರ್ ಅಲಿಮಾರ್, ಇಸ್ಮಾಯಿಲ್ ಮಂಜೊಟ್ಟಿ, ಹಸೈ ಮಂಜೊಟ್ಟಿ, ರಿಯಾಜ್ ಗಿಂಡಾಡಿ, ಇಸಾಕ್ ಕಾಪಿನಡ್ಕ, ರಫೀಕ್ ಪುತ್ತು ಕಟ್ಟೆ ಮತ್ತು ಪಿ.ಕೆ ರಿಯಾಝ್ ಕಟ್ಟೆ, ಸಮದ್ಆ ಯ್ಕೆಯಾದರು.

Related posts

ಮಚ್ಚಿನ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿ: ಆರು ಮಂದಿಗೆ‌ ಗಾಯ- ಗಂಭೀರ ಗಾಯಗೊಂಡ‌ ಯುವಕ ಪುತ್ತೂರು ಆಸ್ಪತ್ರೆಗೆ ದಾಖಲು

Suddi Udaya

ಸರಕಾರಿ ಪ.ಪೂ. ಕಾಲೇಜು ಬೆಳ್ತಂಗಡಿಯ ರಾಜ್ಯ ಪ್ರಶಸ್ತಿ ಪಡೆದ ಪ್ರಾಂಶುಪಾಲರಾದ ಸುಕುಮಾರ್ ರವರಿಗೆ ಅಭಿನಂದನೆ: ವಗಾ೯ವಣೆಗೊಂಡ ಉಪನ್ಯಾಸಕ ಗಣಪತಿ ಭಟ್ ರವರಿಗೆ ಬೀಳ್ಕೊಡುಗೆ

Suddi Udaya

ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಆಸ್ಪತ್ರೆ, ಬೆಳ್ತಂಗಡಿ ಲಯನ್ಸ್ ಸೇವಾ ಸಂಸ್ಥೆ, ಲಿಯೋ ಕ್ಲಬ್ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮಂಜೊಟ್ಟಿ- ಮಂಚಕಲ್ಲುವಿನಲ್ಲಿ ಧರೆಗುರುಳಿದ ಮರ, ಸಂಚಾರಕ್ಕೆ ತೊಂದರೆ

Suddi Udaya

ಬಳಂಜ ಎಲ್ಯೋಟ್ಟು ರಾಜು ಪೂಜಾರಿ-ಶ್ರೀಮತಿ ಕಮಲ ಹಾಗೂ ಬಾಬು ಪೂಜಾರಿ-ಶ್ರೀಮತಿ ಪ್ರೇಮಾ ದಂಪತಿಗಳ 50ನೇ ವರ್ಷದ ವೈವಾಹಿಕ ದಾಂಪತ್ಯ ಜೀವನದ ಸುವರ್ಣ ಸಂಭ್ರಮಾಚರಣೆ

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತರ್: ಖತೀಬರಾದ ತಾಜುದ್ದೀನ್ ಸಖಾಫಿರಿಗೆ ಬೀಳ್ಕೊಡುಗೆ

Suddi Udaya
error: Content is protected !!