23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ: ಹೆದ್ದಾರಿಯ ಕೆಲಸ ಕಾಮಗಾರಿಯಲ್ಲಿ ಮಾರ್ಗವನ್ನು ಎತ್ತರವಾಗಿಸಿದ್ದರಿಂದ ಪರಿಸರದ ಜನರಿಗೆ ತೊoದರೆ: ಮಾರ್ಗವನ್ನು ತಗ್ಗಿಸಿ ಕಾಮಗಾರಿ ನಡೆಸುವoತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಮನವಿ

ಕುವೆಟ್ಟು ರಾಷ್ಟ್ರೀಯ ಹೆದ್ದಾರಿಯ ಕೆಲಸ ಕಾಮಗಾರಿ ನಡೆಯುತ್ತಿದ್ದು ಮದ್ದಡ್ಕ ಮಸೀದಿ ಮತ್ತು ಹಾಲಿನ ಡಿಪ್ಪೊದ ಮುಂಭಾಗದಲ್ಲಿ ಮಾರ್ಗವನ್ನು ಬಹಳ ಎತ್ತರವಾಗಿಸಿದ್ದರಿಂದ ಈ ಪರಿಸರದಲ್ಲಿ ಮನೆಗಳಿಗೆ ಅoಗಡಿಗಳ ವ್ಯಾಪಾರಕ್ಕೆ ಜನರಿಗೆ ತೊoದರೆಯಾಗದoತೆ ಮಾರ್ಗವನ್ನು ತಗ್ಗಿಸಿ ಕಾಮಗಾರಿ ನಡೆಸುವoತೆ ಮದ್ದಡ್ಕ ಚಿಲಿಂಬಿ ಪರಿಸರದವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಮನವಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಚಿಲಿಂಬಿ ಪರಿಸರದ ಪ್ರಮುಖರಾದ ಅಶ್ರಫ್ ಚಿಲಿಂಬಿ, ಸಿರಾಜ್ ಚಿಲಿಂಬಿ, ರಘು ಶೆಟ್ಟಿ, ಇಲಿಯಾಝ್ ಚಿಲಿಂಬಿ, ರಕ್ಷಿತ್, ಇಕ್ಬಾಲ್ ಟಿಕ್ಕ, ಹಸನಬ್ಬ ಎಚ್ ಎಮ್, ಸಮೀರ್ ಎಸ್ ಬಿ, ದಾವೂದ್ ಮಟನ್ , ಹಮೀದ್ ಚಿಲಿಂಬಿ ಉಪಸ್ಥಿತರಿದ್ದರು.

Related posts

ಕಳಿಯ : ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಮಾಲಾಡಿಯ ಜೆನಿನ್ ಡಿಸೋಜರವರಿಗೆ ಬಿ.ಎ.ಎಸ್.ಎಲ್.ಪಿ ಯಲ್ಲಿ ಮೂರನೇ ರ್‍ಯಾಂಕ್

Suddi Udaya

ಜ.24- 30: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಳದಂಗಡಿ ಸರಸ್ವತಿ ಭಟ್ ಹೃದಯಾಘಾತದಿಂದ ನಿಧನ

Suddi Udaya

ಡಿ.7 : ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದಬಲಿ ಉತ್ಸವ

Suddi Udaya

ನಿಡ್ಲೆ: ಶ್ರೀ ದುರ್ಗಾ ಆಟೋ ವರ್ಕ್ಸ್ ನಲ್ಲಿ ಆಯುಧ ಪೂಜೆ

Suddi Udaya
error: Content is protected !!