30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ: ಹೆದ್ದಾರಿಯ ಕೆಲಸ ಕಾಮಗಾರಿಯಲ್ಲಿ ಮಾರ್ಗವನ್ನು ಎತ್ತರವಾಗಿಸಿದ್ದರಿಂದ ಪರಿಸರದ ಜನರಿಗೆ ತೊoದರೆ: ಮಾರ್ಗವನ್ನು ತಗ್ಗಿಸಿ ಕಾಮಗಾರಿ ನಡೆಸುವoತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಮನವಿ

ಕುವೆಟ್ಟು ರಾಷ್ಟ್ರೀಯ ಹೆದ್ದಾರಿಯ ಕೆಲಸ ಕಾಮಗಾರಿ ನಡೆಯುತ್ತಿದ್ದು ಮದ್ದಡ್ಕ ಮಸೀದಿ ಮತ್ತು ಹಾಲಿನ ಡಿಪ್ಪೊದ ಮುಂಭಾಗದಲ್ಲಿ ಮಾರ್ಗವನ್ನು ಬಹಳ ಎತ್ತರವಾಗಿಸಿದ್ದರಿಂದ ಈ ಪರಿಸರದಲ್ಲಿ ಮನೆಗಳಿಗೆ ಅoಗಡಿಗಳ ವ್ಯಾಪಾರಕ್ಕೆ ಜನರಿಗೆ ತೊoದರೆಯಾಗದoತೆ ಮಾರ್ಗವನ್ನು ತಗ್ಗಿಸಿ ಕಾಮಗಾರಿ ನಡೆಸುವoತೆ ಮದ್ದಡ್ಕ ಚಿಲಿಂಬಿ ಪರಿಸರದವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಮನವಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಚಿಲಿಂಬಿ ಪರಿಸರದ ಪ್ರಮುಖರಾದ ಅಶ್ರಫ್ ಚಿಲಿಂಬಿ, ಸಿರಾಜ್ ಚಿಲಿಂಬಿ, ರಘು ಶೆಟ್ಟಿ, ಇಲಿಯಾಝ್ ಚಿಲಿಂಬಿ, ರಕ್ಷಿತ್, ಇಕ್ಬಾಲ್ ಟಿಕ್ಕ, ಹಸನಬ್ಬ ಎಚ್ ಎಮ್, ಸಮೀರ್ ಎಸ್ ಬಿ, ದಾವೂದ್ ಮಟನ್ , ಹಮೀದ್ ಚಿಲಿಂಬಿ ಉಪಸ್ಥಿತರಿದ್ದರು.

Related posts

ಎಸ್ ಬಿಐ ಲೈಫ್ ಕಾರ್ಕಳ ಬ್ರಾಂಚ್ ನ ಮಂಜುನಾಥ ಗುಡಿಗಾರ್ ರವರಿಗೆ “ಜ್ಯುವೆಲ್ ಆಫ್ ಎಸ್ ಬಿಐ ಲೈಫ್” ಪ್ರಶಸ್ತಿ

Suddi Udaya

ಕೊಕ್ಕಡ: ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಎ.25: ಮರೋಡಿ ದೇವಸ್ಥಾನದಲ್ಲಿ ಚಂಡಿಕಾಯಾಗ, ಮೃತ್ಯುಂಜಯ ಹೋಮ

Suddi Udaya

ಕುಕ್ಕೇಡಿ ಡಾ. ಬಿ. ಆರ್ ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿ ಗೆ ಹೆಚ್ಚುವರಿ ರೂ.50 ಲಕ್ಷ ಅನುದಾನ ಮಂಜೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವಕ್ಕೆ ನವಶಕ್ತಿ ಶಶಿಧರ ಶೆಟ್ಟಿ ಬರೋಡ ಭೇಟಿ

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 28ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya
error: Content is protected !!