23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ  ಬೆಂಗಳೂರಿನ ನೃತ್ಯಕುಟೀರ ತಂಡದವರಿಂದ ವಿದುಷಿ ಶ್ರೀಮತಿ ದೀಪಾ ಭಟ್ ನಿರ್ದೇಶನದಲ್ಲಿ ನೃತ್ಯರೂಪಕ

 ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ಕಾರ್ತಿಕ ಮಾಸದ ಲಕ್ಷದೀಪೋತ್ಸವ  ಸಂದರ್ಭದಲ್ಲಿ  ಆಗಮಿಸುವ ಭಕ್ತಾಭಿಮಾನಿಗಳಿಗೆ   ಮುದನೀಡಬಲ್ಲ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು  ಕ್ಷೇತ್ರದ ಅಮೃತವರ್ಷಿಣಿ ಮತ್ತು ಪ್ರೌಢ ಶಾಲಾ  ಆವರಣದ  ವಸ್ತುಪ್ರ ದರ್ಶನ ವೇದಿಕೆಯಲ್ಲಿ  ಅನಾವರಣಗೊಳ್ಳುತ್ತಿದೆ. 

ಈ ವೇಳೆ ವಸ್ತುಪ್ರದರ್ಶನ ಮಂಟಪದಲ್ಲಿ ಬೆಂಗಳೂರಿನ ನೃತ್ಯಕುಟೀರ ತಂಡದವರಿಂದ ವಿದುಷಿ ಶ್ರೀಮತಿ ದೀಪಾ ಭಟ್ ನಿರ್ದೇಶನದಲ್ಲಿ ನೃತ್ಯರೂಪಕ ನಡೆಯಿತು.

Related posts

ಕರ್ನಾಟಕ ಬ್ಯಾಂಕ್ ವತಿಯಿಂದ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗೆ ಬಸ್ಸು ಕೊಡುಗೆ

Suddi Udaya

ಕಲ್ಮಂಜ ಗ್ರಾಮದ ಮಿಯ ನಿವಾಸಿ ಉಜಿರೆ ಅಡಿಕೆ ವ್ಯಾಪಾರಿ ಅಚ್ಚುತ ಭಟ್ ಮನೆಯಿಂದ ದರೋಡೆ ಪ್ರಕರಣ: ಮೂವರು ಆರೋಪಿಗಳ ಬಂಧನ: ರೂ.8.42 ಲಕ್ಷ ನಗದು ಸಹಿತ ಚಿನ್ನಾಭರಣ ವಶ: ನಾಲ್ಕು ವರ್ಷಗಳ ಹಿಂದೆ ಮನೆಯವರನ್ನು ಕಟ್ಟಿ ಹಾಕಿ ನಡೆದ ದರೋಡೆ

Suddi Udaya

ಹ‌ರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ಶಾಸಕ ಹರೀಶ್ ಪೂಂಜರ ಮನೆಯಲ್ಲಿ ರಾಷ್ಟ್ರ ಧ್ವಜಾರೋಹಣ

Suddi Udaya

ಅನಾರೋಗ್ಯದಿಂದ ಕಾಶಿಪಟ್ಣದ ಯುವಕ ದೀಪಕ್ ಸಾಲಿಯಾನ್ ನಿಧನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ಮಡಂತ್ಯಾರು: ಬಂಗೇರಕಟ್ಟ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದ ಮಕ್ಕಳ ಬಾಲ ಮೇಳ ಕಾರ್ಯಕ್ರಮ

Suddi Udaya
error: Content is protected !!