September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಕೊಯ್ಯೂರು: ಪ್ರಗತಿಪರ ಕೃಷಿಕ ಲಿಂಗಪ್ಪ ಗೌಡ ಬಜಿಲ ನಿಧನ

ಕೊಯ್ಯೂರು :ಕೊಯ್ಯೂರು ಗ್ರಾಮದ ಬಜಿಲ ನಿವಾಸಿ‌ ಪ್ರಗತಿಪರ ಕೃಷಿಕ ಲಿಂಗಪ್ರ ಗೌಡ (79 ವರ್ಷ) ವಯೋಸಹಜ ಅನಾರೋಗ್ಯದಿಂದ ಡಿ.2 ರಂದು ಸ್ವಗೃಹದಲ್ಲಿ ನಿಧನರಾದರು.


ಮೃತರು ಪತ್ನಿ ಲಕ್ಷ್ಮಿ , ಓರ್ವ ಪುತ್ರ ತಾರಾನಾಥ ಗೌಡ ಕೊಯ್ಯೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಪ್ರಸ್ತುತ ಕೊಯ್ಯೂರು ಹಾಲು ಉತ್ಪಾದಕರ ಸಂಘದ ಸದಸ್ಯ,6 ಪುತ್ರಿಯರು, ಸೊಸೆ, ಅಳಿಯಂದಿರು, ಮೊಮ್ಮಕ್ಕಳು, ಹಾಗೂ ಬಂಧು-ಬಳಗವನ್ನು ಆಗಲಿದರು.

Related posts

ಫೆ.28: ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರತ್ನಾವತಿ ಪಿ ಸೇವಾ ನಿವೃತ್ತಿ

Suddi Udaya

ಅಸಂಘಟಿತ ಕಾರ್ಮಿಕ ನಗರ ಸಮಿತಿ & ಗ್ರಾಮೀಣ ಸಮಿತಿಯ ವತಿಯಿಂದ ಪದಾಧಿಕಾರಿಗಳ & ಕಾರ್ಯಕರ್ತರ ಸಮಲೋಚನೆ ಸಭೆ

Suddi Udaya

ಫೆ.8: ಉಜಿರೆ-ಬೆಳ್ತಂಗಡಿ ಟಿಬಿ ಕ್ರಾಸ್‌ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya

ಭಾರತೀಯ ಸೇನೆಗೆ ನೇಮಕಗೊಂಡಿರುವ ಮನೋಹರ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಗೌರವಾರ್ಪಣೆ

Suddi Udaya

ಪುಂಜಾಲಕಟ್ಟೆ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಭಾರತೀಯ ಯುವ ರೆಡ್ ಕ್ರಾಸ್ ಮತ್ತು ರೋವರ್ಸ್ ರೇಂಜರ್ಸ್ ಸಹಯೋಗದಿಂದ “70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023” ಕಾರ್ಯಕ್ರಮ

Suddi Udaya

ಲಾಯಿಲದಲ್ಲಿ ಎಸ್.ಎಂ.ಇ.ಗ್ರೂಪ್ಸ್ ನ ಸಹ ಸಂಸ್ಥೆ “ಯುನಿಕ್ ಎಂಟರ್‌ಪ್ರೈಸಸ್” ಶುಭಾರಂಭ

Suddi Udaya
error: Content is protected !!